ಕಾಣಿಯೂರು ಮಠದಲ್ಲಿ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ

May 19, 2019
9:30 AM

ಕಾಣಿಯೂರು :  ಇಲ್ಲಿನ ಶ್ರೀ ರಾಮತೀರ್ಥ ಮಠದಲ್ಲಿ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ಶನಿವಾರ ನಡೆದ ಶ್ರೀನೃಸಿಂಹ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಧೀ ಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇವರಿಂದ ಭಕ್ತ ಪ್ರಹ್ಲಾದ ಯಕ್ಷಗಾನ ತಾಳಮದ್ದಳೆ ನಡೆಯಿತು.

Advertisement
Advertisement

ಹಿಮ್ಮೇಳದಲ್ಲಿ ಅಮೃತಾ ಅಡಿಗ,ಸತ್ಯನಾರಾಯಣ ಅಡಿಗ,ಕೌಶಿಕ್ ರಾವ್ ಪುತ್ತಿಗೆ,ಅನನ್ಯ ಅಡಿಗ ಮತ್ತು ಮುಮ್ಮೇಳದಲ್ಲಿ ಪದ್ಮಾ ಕೆ.ಆರ್ ಆಚಾರ್ಯ,ವೀಣಾ ನಾಗೇಶ್ ತಂತ್ರಿ, ಜಯಲಕ್ಷ್ಮೀ ವಿ.ಭಟ್, ಆಶಾಲತಾ ಕಲ್ಲೂರಾಯ, ಅಶ್ವಿನಿ ನಿಡ್ವಣ್ಣಾಯ ಭಾಗವಹಿಸಿದರು.
ಕಲಾವಿದರನ್ನು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು.ಮಠದ ವ್ಯವಸ್ಥಾಪಕ ನಿರಂಜನ್ ಆಚಾರ್ ಸಹಕರಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕನ್ನಡದ ಎರಡು ಭಾರೀ ಬಜೆಟ್ ಸಿನಿಮಾಗಳು ಒಂದೇ ದಿನ ಶೂಟಿಂಗ್ ಆರಂಭ | ‘ಕಾಂತಾರ’ ಪ್ರೀಕ್ವೆಲ್ ಶೂಟಿಂಗ್ ದಿನವೇ ‘ಟಾಕ್ಸಿಕ್’ ಶೂಟಿಂಗ್ ಶುರು
April 12, 2024
8:42 PM
by: The Rural Mirror ಸುದ್ದಿಜಾಲ
ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕೋತ್ಸವ `ಸ್ವರಶ್ರೀ 2024′ |
February 21, 2024
8:09 PM
by: ದ ರೂರಲ್ ಮಿರರ್.ಕಾಂ
ಫೆ.25 ರಂದು ನಡೆಯಲಿರುವ ನಮ್ಮ ಕರಾವಳಿ ಉತ್ಸವದಲ್ಲಿ ಒಂದು ಲಕ್ಷ ಜನ ಭಾಗಿಯಾಗೋ ನಿರೀಕ್ಷೆ
February 19, 2024
1:02 PM
by: The Rural Mirror ಸುದ್ದಿಜಾಲ
ರೆಸಾರ್ಟ್ ಹೋಂ ಸ್ಟೇಗಳಲ್ಲಿ ಕೊಡವ ಸಾಂಪ್ರದಾಯಿಕ ಆಟ್ ಪಾಟ್ ಹಾಗೂ ಉಡುಗೆ ತೊಡುಗೆಗಳ ದುರ್ಬಳಕೆ ನಿಲ್ಲಲಿ – ಚಮ್ಮಟೀರ ಪ್ರವೀಣ್ ಉತ್ತಪ್ಪ
February 3, 2024
2:49 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror