ಕಾರ್ ಕಾರ್ಡಿಯಾಕ್ ಕೇರ್ ಉದ್ಘಾಟನೆ

May 10, 2019
10:45 AM

ಮಂಗಳೂರು: ಸುಳ್ಯ ತಾಲೂಕಿನ ಪಂಜದಲ್ಲಿರುವ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರ ಮಾಲಕತ್ವದ ಕಾರ್ ಕಾರ್ಡಿಯಾಕ್ ಕೇರ್ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಮೇರಿಹಿಲ್ ಮಹಾಲಸಾ ವೈಭವ್ ನಲ್ಲಿ ಇತ್ತೀಚೆಗೆ ಶುಭಾರಂಭಗೊಂಡಿತು.

Advertisement
Advertisement
Advertisement

ಕಾರಿನ ಡೀ ಕಾರ್ಬನಿಂಗ್ ಸಹಿತ ಎಂಜಿನ್ ಆರೋಗ್ಯ ಕಾಪಾಡುವ, ಹೊಗೆ ಉಗುಳುವುದು ತಡೆಯುವುದು ಸೇರಿದಂತೆ ವಿವಿಧ ಸೌಲಭ್ಯಗಳು ಇಲ್ಲಿ ಲಭ್ಯವಿದೆ. 600 ಸಿಸಿಯಿಂದ 6000 ಸಿಸಿವರೆಗಿನ ವಾಹನಗಳ ಎಂಜಿನ್ ಡೀ ಕಾರ್ಬನಿಂಗ್ ಜಪಾನ್ ತಂತ್ರಜ್ಞಾನ್ ಮೂಲಕ ಶುಭ್ರಗೊಳಿಸಲಾಗುತ್ತದೆ ಎಂದು ಪುನೀತ್ ಕಾನತ್ತೂರು ತಿಳಿಸಿದ್ದಾರೆ.

Advertisement

ಕಾರ್ ಕಾರ್ಡಿಯಾಕ್ ಕೇರ್ ಅನ್ನು ಡಾ.ದೇವಿಪ್ರಸಾದ್ ಕಾನತ್ತೂರು ಉದ್ಘಾಟಿಸಿದರು.ಈ ಸಂದರ್ಭ ಕಾನತ್ತೂರು ನಾಲ್ವರ್ ದೈವಸ್ಥಾನದ ಆಡಳಿತ ಮೊಕ್ತೇಸರ  ಕೆ.ಪಿ ಮಾಲಿಂಗು ನಾಯರ್ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ, ಕಾರ್ ಡೆಕೋರ್ ಮಾಲಕ ಮುಖೇಶ್ ಹೆಗ್ಡೆ, ತಿರುವಂತನಪುರ ಕಾರ್ ಕಾರ್ಡಿಯಾಕ್ ಕೇರ್ ನ ಪ್ರಭಾಕರನ್ ಗೋಪಿನಾಥ್ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಡಾ.ಜಯಕೀರ್ತಿ ಜೈನ್ ಅತಿಥಿಗಳಾಗಿ ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ
January 12, 2025
9:08 PM
by: The Rural Mirror ಸುದ್ದಿಜಾಲ
ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್
January 12, 2025
9:04 PM
by: The Rural Mirror ಸುದ್ದಿಜಾಲ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror