ಕಾವು ನನ್ಯಕ್ಕೆ ರಾಘವೇಶ್ವರ ಶ್ರೀ ಭೇಟಿ

May 5, 2019
11:04 AM
ಪೆರ್ನಾಜೆ:  ಕಾವು-ನನ್ಯದಲ್ಲಿ ಇತ್ತೀಚೆಗೆ ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾ ದಿಂದ ಲೋಕಾರ್ಪಣೆ ಗೊಂಡ ಜನಮಂಗಲಕ್ಕೆ  ಶ್ರೀ ರಾಮಚಂದ್ರಾ ಪುರ ಮಠದ  ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ ನೀಡಿದರು.
ಈ ಸಂದರ್ಭ ಜನಮಂಗಲ  ಸಭಾ ಭವನದ ಹೆಸರಿನ ಬಗ್ಗೆ ಶ್ರೀಗಳು ವಿವರಣೆ ನೀಡಿದರು. ಈ ಸಂದರ್ಭ ಈಶ್ವರ ಮಂಗಲ ಪ್ರಾಂತ ಹವ್ಯಕದ ಅಧ್ಯಕ್ಷ  ಶಿವಪ್ರಸಾದ್ ಪಟ್ಟೆ,  ಬರೆಕರೆ ಸೀತಾರಾಮ್ ಭಟ್, ಮಳಿ ರಾಮಚಂದ್ರ ಭಟ್ ಮುಂತಾದವರು ತುಳಸಿ ಹಾರ ಹಾಕಿ ಸ್ವಾಗತಿಸಿದರು.
 ವೇ.ಮೂ ಪಟ್ಲ ಮೂಲೆ ಕೃಷ್ಣ ಕುಮಾರ ಉಪಾಧ್ಯಾಯ, ಜಿ.ಕೆ ಮಹಾಬಲೇಶ್ವರ ಭಟ್ ಕೊನೆತೂಟ,  ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾದ ಪದಾದಿಕಾರಿಗಳು, ಗುರಿಕ್ಕಾರರು, ಮಂಡಲದ ಪದಾದಿಕಾರಿಗಳು ಉಪಸ್ಥಿತರಿದ್ದರು.
Advertisement

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ
ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ
May 9, 2025
7:51 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group