ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ಹೆಣ್ಣಾನೆ ಮರಿ ಸಾವು

June 26, 2019
9:56 PM

ಮಡಿಕೇರಿ  : ನವಜಾತ ಹೆಣ್ಣಾನೆ ಮರಿಯೊಂದು ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಕುಶಾಲನಗರ ಅತ್ತೂರು ಅರಣ್ಯ ವಲಯದಲ್ಲಿ ನಡೆದಿದೆ.
ಮೀಸಲು ಅರಣ್ಯದ ಕೆರೆಯಲ್ಲಿ ಸುಮಾರು 15 ದಿನ ವಯೋಮಿತಿಯ ಮರಿಯ ಮೃತದೇಹ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಕುಶಾಲನಗರ ವಲಯ ಅರಣ್ಯಾಧಿಕಾರಿ ಅರುಣ್, ಉಪ ವಲಯ ಅರಣ್ಯಾಧಿಕಾರಿ ರಂಜನ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು. ಕೆರೆಗೆ ನೀರು ಕುಡಿಯಲು ಹಿಂಡಾನೆಗಳು ಬಂದ ಸಂದರ್ಭ ಈ ಘಟನೆ ಸಂಭವಿಸಿರುವ ಸಾಧ್ಯತೆಯಿದೆ ಎಂದು ವಲಯ ಅರಣ್ಯಾಧಿಕಾರಿ ಅರುಣ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror