ಸುಳ್ಯ: ಕೃಷಿ ಆಧಾರಿತ ಉದ್ಯಮಿಗೆ ಪ್ರಶಸ್ತಿ

December 9, 2019
8:45 PM

ಸುಳ್ಯ: ಗ್ರಾಮೀಣ ಭಾಗದಲ್ಲಿ ಕೃಷಿ ಆಧಾರಿತ ಉದ್ದಿಮೆಯ ಸಾಧನೆಯನ್ನು ಗುರುತಿಸಿ ಸುಳ್ಯ ಜಯನಗರದ ನಿಸರ್ಗ ಇಂಡಸ್ಟ್ರೀಸ್ ನ ಮಾಲಕರಾದ ಕಸ್ತೂರಿಶಂಕರ್ ರವರಿಗೆ ನಿಟ್ಟೆ ಸಂಸ್ಥೆ ಹಾಗೂ ಕರ್ನಾಟಕ ಬ್ಯಾಂಕ್ ನವರ ಪ್ರತಿಷ್ಠಿತ ಎಮ್.ಎಸ್.ಎಮ್.ಈ.ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ರೂರಲ್ ಆಗ್ರೊ ಎಂಟರ್ಪ್ರೈಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಳೆದ 17 ವರ್ಷಗಳಿಂದ ಉತ್ತಮ ಗುಣಮಟ್ಟ ಹಾಗೂ ರಾಸಾಯನಿಕ ರಹಿತ ಶುದ್ಧ ಮಸಾಲ ಹುಡಿಗಳು ಹಾಗೂ ಆಹಾರ ಉತ್ಪನ್ನಗಳನ್ನು ತಯಾರಿಸುವ ಗುರಿಯೊಂದಿಗೆ ಪ್ರಾರಂಭಿಸಿದ ನಿಸರ್ಗಾ ಇಂಡೀಸ್ಟ್ರೀಸ್ ಇಂದು 30ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ತನ್ನ ಸಂಸ್ಥೆಯಲ್ಲಿ 50ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಇವರ ಈ ಸಾಧನೆಯನ್ನು ಪರಿಗಣಿಸಿ ಡಿ.7ರಂದು ಮಂಗಳೂರಿನ ಒಶನ್ ಪರ್ಲ್ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ಕಿರು, ಸಣ್ಣ ಹಾಗೂ ಮಧ್ಯಮ ಕೈಗಾರಿಕಗಳಿಗೆ ನೀಡುವ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಎಮ್.ಎಸ್.ಎಮ್.ಈ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror