ಕೆಎಸ್ಎಸ್ ಕಾಲೇಜು ಪ್ರಾಂಶುಪಾಲರಾಗಿ ಉದಯಕುಮಾರ್

Advertisement

ಸುಬ್ರಹ್ಮಣ್ಯ : ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಕಾಲೇಜಿನ ಕಾಮರ್ಸ್ ವಿಭಾಗದ ಉಪನ್ಯಾಸಕ ಐಕ್ಯೂಎಸಿ ಮುಖ್ಯಸ್ಥ ಪ್ರೊ. ಉದಯಕುಮಾರ್  ಮಂಗಳವಾರ ಅಧಿಕಾರ ಸ್ವೀಕರಿಸಿದರು.

Advertisement

ನಿವೃತ್ತ ಪ್ರಾಂಶುಪಾಲ ಪ್ರೊ. ಮಂಜುನಾಥ ಎನ್ ಭಟ್ ಅವರು ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಉಪನ್ಯಾಸಕರಾದ ಬಾಲಕೃಷ್ಣ ಪೈ, ಉಷಾ ಅಂಕೋಲ್ಕರ್ ಮೊದಲಾದವರು ಉಪಸ್ಥಿತರಿದ್ದು ನೂತನ ಪ್ರಾಂಶುಪಾಲರಿಗೆ ಶುಭಹಾರೈಸಿದರು.

Advertisement
Advertisement

ನೂತನ ಪ್ರಾಂಶುಪಾಲ ಪ್ರೊ.ಉದಯಕುಮಾರ್ ಅವರು 1983ರಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಕೆಎಸ್ಎಸ್ ಕಾಲೇಜು ಪ್ರಾಂಶುಪಾಲರಾಗಿ ಉದಯಕುಮಾರ್"

Leave a comment

Your email address will not be published.


*