ಕೆಎಸ್‍ಎಸ್ ಕಾಲೇಜಿಗೆ ಎನ್‍ಸಿಸಿ ಅಧಿಕಾರಿಗಳ ತಂಡ ಭೇಟಿ

May 30, 2019
9:30 AM

ಸುಬ್ರಹ್ಮಣ್ಯ :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯಕ್ಕೆ ಬುಧವಾರ ಮಡಿಕೇರಿ 19ನೇ ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಕಮಾಂಡಿಂಗ್ ಆಫಿಸರ್ ವಿ.ಎಮ್ ನಾಯಕ್ ಹಾಗೂ ಎನ್‍ಸಿಸಿ ಘಟಕದ ಅಧಿಕಾರಿಗಳ ತಂಡ ಭೇಟಿ ನೀಡಿತು.

Advertisement
Advertisement

ಕಾಲೇಜಿನಲ್ಲಿ ಎನ್‍ಸಿಸಿ ಘಟಕ ಕುಕ್ಕೆ ಶ್ರೀ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅಧಿಕಾರಿಗಳನ್ನು ಸ್ವಾಗತಿಸಿದರು. ಬಳಿಕ ತಂಡವು ಕಾಲೇಜಿನ ಆಟದ ಮೈದಾನ ಸಭಾಂಗಣ ಹಾಗೂ ಎನ್‍ಸಿಸಿ ಘಟಕಕ್ಕೆ ಪೂರಕವಾಗಿ ಇರಬೇಕಿರುವ ವ್ಯವಸ್ಥೆಗಳ ಕುರಿತು ಪರಿಶೀಲಿಸಿತು. ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಮೈದಾನಕ್ಕೂ ತೆರಳಿ ಪರಿಶೀಲನೆ ನಡೆಸಲಾಯಿತು. ಕಾಲೇಜಿನಲ್ಲಿರುವ ವ್ಯವಸ್ಥೆಗಳ ಕುರಿತು ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೋ ರಂಗಯ್ಯ ಶೆಟ್ಟಿಗಾರ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸಂದರ್ಭ ಉಪನ್ಯಾಸಕಿ ಅರ್ಪಣಾ ಜಿ.ಕೆ ಹಾಗೂ ಕಾಲೇಜು ಸಿಬಂದಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ…
July 18, 2024
10:39 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಮಹಿಳಾ ಜಾಗೃತಿ ಕಾರ್ಯಕ್ರಮ
July 18, 2024
10:08 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror