ಕೆರೆ ಸಂಜೀವಿನಿ: ನೋಡಲ್ ಅಧಿಕಾರಿಗಳಿಗೆ ಪ್ರೇರಣಾ ತರಬೇತಿ

July 22, 2019
11:49 PM

ಧರ್ಮಸ್ಥಳ : ಜನರಿಗಾಗಿ, ಜನರಿಂದಲೇ ಕೆರೆಗಳ ಹೂಳೆತ್ತುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದರಿಂದಾಗಿ ಬಯಲು ಸೀಮೆಯ ಎಲ್ಲಾ ಕುಟುಂಬಗಳಿಗೆ ಕುಡಿಯಲು ಹಾಗೂ ಕೃಷಿಗೆ ಬೇಕಾದಷ್ಟು ನೀರು ಒದಗಿಸಲಾಗುವುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಡಾ.ಎಲ್.ಎಚ್.ಮಂಜುನಾಥ್ ಹೇಳಿದರು.

Advertisement

ಅವರು ಕೆರೆ ಸಂಜೀವಿನಿ ನೋಡಲ್ ಅಧಿಕಾರಿಗಳಿಗೆ ಏರ್ಪಡಿಸಿದ ಪ್ರೇರಣಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ 63 ಕೆರೆಗಳ ಹೂಳೆತ್ತಲು ಅನುದಾನ ಮಂಜೂರಾಗಿದ್ದು ದುಂದು ವೆಚ್ಚ ಮಾಡದೆ ಅನುದಾನವನ್ನು ವಿನಿಯೋಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಮಾಹಿತಿ, ಮಾರ್ಗದರ್ಶನ ನೀಡಿದರು.
ಕೆರೆ ವಿಭಾಗದ ನಿರ್ದೇಶಕ ಲಕ್ಷ್ಮಣ್, ಎಂ.ಮತ್ತುಯೋಜನಾಧಿಕಾರಿ ಪ್ರವೀಣ್‍ಕುಮಾರ್, ಎಂಜಿನಿಯರ್ ಸಂಕೇತ್, ತಾಂತ್ರಿಕತಜ್ಞ ಡಿ.ಜಿ. ವೆಂಕಟರಾಮಯ್ಯ, ಬೂದಪ್ಪಗೌಡ ಅಧಿಕಾರಿಗಳಿಗೆ ತರಬೇತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 32 ನೋಡಲ್ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?
July 17, 2025
6:27 AM
by: ಮಹೇಶ್ ಪುಚ್ಚಪ್ಪಾಡಿ
ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ
July 17, 2025
5:48 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group