ಕೆ.ಎಂ.ಎಫ್ ಹಾಲು ಕೇಂದ್ರದಲ್ಲಿ ಹೂವು, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ

April 29, 2020
9:33 AM

ಮಂಗಳೂರು: ಪ್ರಸಕ್ತ ಕೋವಿಡ್‍ನ ಸಂದಿಗ್ದ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಲು, ರೈತರು ಮತ್ತು ರೈತ ಸಂಘ ಸಂಸ್ಥೆಯವರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ನೇರ ಮಾರಾಟ ಮಾಡಲು ಕೆ.ಎಂ.ಎಫ್. ಮಳಿಗೆಗಳಲ್ಲಿ ಸ್ಥಳಾವಕಾಶ ಒದಗಿಸಿಕೊಡಲು ಕೆ.ಎಂ.ಎಫ್. ರವರು ಒಪ್ಪಿರುತ್ತಾರೆ. ರೈತರು ತಾವು ಬೆಳೆದ ಹೂವು, ಹಣ್ಣು, ತರಕಾರಿಗಳನ್ನು ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ ಮಳಿಗೆಗಳ ಹತ್ತಿರ ಮಾರಾಟ ಮಾಡಲು ಕೆ.ಎಂ.ಎಫ್. ಮತ್ತು ತೋಟಗಾರಿಕೆ ಇಲಾಖೆ ರವರ ಸಹಯೋಗದೊಂದಿಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ರೈತರು ಮತ್ತು ರೈತ ಸಂಘ ಸಂಸ್ಥೆಯವರು ಸದರಿ ಅವಕಾಶದ ಅನುಕೂಲ ಪಡೆಯಬಹುದು ಎಂದು ತೋಟಗಾರಿಕಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ  ಸಂಖ್ಯೆ :

ತೋಟಗಾರಿಕೆ ಉಪನಿರ್ದೇಶಕರು, ದ.ಕ.ಜಿ.ಪಂ., ಮಂಗಳೂರು – 9448999226,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಮಂಗಳೂರು – 9449258204,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬಂಟ್ವಾಳ – 9448206393,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಪುತ್ತೂರು – 9731854527,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಸುಳ್ಯ – 9880993238,

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ., ಬೆಳ್ತಂಗಡಿ  – 9980250117,

ಮಾರುಕಟ್ಟೆ ಅಧಿಕಾರಿ, ಕೆ.ಎಂ.ಎಫ್. ಎಂ. ರವಿ,  – 9448327317

ಇವರನ್ನು ಸಂಪರ್ಕಿಸಲು ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ
June 20, 2026
11:17 PM
by: ದ ರೂರಲ್ ಮಿರರ್.ಕಾಂ
ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ
June 20, 2026
7:00 AM
by: ದ ರೂರಲ್ ಮಿರರ್.ಕಾಂ
ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror