ಕೆ.ವಿ.ಜಿ. ದಂತ ಮಹಾವಿದ್ಯಾಲಯ- ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ

November 27, 2019
9:31 PM

ಸುಳ್ಯ: ಸುಳ್ಯದ ಕೆ.ವಿ.ಜಿ. ದಂತ ಮಹಾವಿದ್ಯಾಲಯದ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ನೂತನ ಪದಾಧಿಕಾರಿಗಳನ್ನು ಘೋಷಿಸಿ ವಿದ್ಯಾರ್ಥಿ ಸಂಘದ ಸದಸ್ಯರುಗಳು ಕಾಲೇಜಿನ ಎಲ್ಲಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಬೇಕೆಂದು ಕರೆಯಿತ್ತರು.

Advertisement

ಡಾ. ದಯಾಕರ್ ಎಮ್.ಎಮ್., ಡಾ. ಕೃಷ್ಣಪ್ರಸಾದ್.ಎಲ್.ಕೆ., ಡಾ.ರಾಮರಾಜ್ ಪಿ.ಯನ್, ಸ್ನಾತಕೋತ್ತರ ಅಧ್ಯಯನ ವಿಭಾಗ ಮುಖ್ಯಸ್ಥರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಮಹಾಬಲೇಶ್ವರ ಸಿ.ಯಚ್. ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಜತ್ ಅಪ್ಪಣ್ಣ, ಉಪಾಧ್ಯಕ್ಷರಾಗಿ ಆರ್ಯರಾಜ್, ಕಾರ್ಯದರ್ಶಿ ಅಮೇಯ ಶಾಬು ಮತ್ತು ಖಜಾಂಜಿಯಾಗಿ ಪ್ರಭು ಯಸ್.ಅಧಿಕಾರ ಸ್ವೀಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?
July 17, 2025
6:27 AM
by: ಮಹೇಶ್ ಪುಚ್ಚಪ್ಪಾಡಿ
ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ
July 17, 2025
5:48 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group