ಕೆ.ವಿ.ಜಿ. ಪಾಲಿಟೆಕ್ನಿಕ್ : ರಕ್ತದಾನಿ ಸುಧಾಕರ ರೈ ಯವರಿಗೆ ಸನ್ಮಾನ

October 10, 2019
10:54 PM

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಮಹೋತ್ಸವ ಮತ್ತು ಕಾಲೇಜು ಘಟಕದ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 106 ಬಾರಿ ರಕ್ತದಾನ ಮಾಡಿದ ಪಿ.ಬಿ.ಸುಧಾಕರ ರೈ ಯವರನ್ನು ಸನ್ಮಾನಿಸಲಾಯಿತು. ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಜತೆ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಗೌಡ ಬೊಳ್ಳೂರು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಉಪಪ್ರಾಂಶುಪಾಲ ಜಯಪ್ರಕಾಶ್ ಕೆ, ಕಛೇರಿ ಅಧೀಕ್ಷಕ ರಾಮಚಂದ್ರ ಗೌಡ ಪಲ್ಲತಡ್ಕ, ಎನ್ನೆಸ್ಸೆಸ್ ಸೇವಾ ಸಂಗಮದ ಅಧ್ಯಕ್ಷ ವಿಜೇತ್ ಶಿರ್ಲಾಲ್, ಎನ್ನೆಸ್ಸೆಸ್ ಘಟಕ ನಾಯಕರಾದ ಭವಿಷ್ಯತ್ ಬಿ, ಸುಬ್ರಹ್ಮಣ್ಯ ಸಿ.ವಿ, ಶರಣ್ಯಾ ಎಂ.ಎಸ್ ಹಾಗೂ ಗ್ರೀಷ್ಮಾ ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿ ಸುನಿಲ್‍ಕುಮಾರ್ ಎನ್ ಸ್ವಾಗತಿಸಿ ಘಟಕ ನಾಯಕಿ ಶರಣ್ಯಾ ವಂದಿಸಿದರು, ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror