ಕೊಡಗು ಪ್ರಕೃತಿ ವಿಕೋಪ : ವಿತರಣೆಯಾದ ಪರಿಹಾರದ ಮೊತ್ತ 89 ಕೋಟಿ

May 28, 2019
7:59 PM

ಮಡಿಕೇರಿ : 2018 ರಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಜಾನುವಾರು ಹಾನಿ, ಬೆಳೆ ಹಾನಿ, ಮನೆ ಹಾನಿ ಹಾಗೂ ವಿವಿಧ ಹಾನಿಗಳ ಸಂಬಂಧ ಪರಿಹಾರ ಪಾವತಿಸಲಾಗಿದೆ. ಇದುವರೆಗೆ ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement

ಪ್ರಕೃತಿ ವಿಕೋಪದಿಂದ ಸಂಸ್ರಸ್ತರಾದವರಿಗೆ ಸರ್ಕಾರದಿಂದ ವಿವಿಧ ಪರಿಹಾರ ಪಾವತಿ ಮಾಡಿರುವ ವಿವರ ಇಂತಿದೆ,

Advertisement

ಮಾನವ ಜೀವ ಹಾನಿ ಅನುಕಂಪ ಭತ್ಯೆ 21 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಡಿ 1.370 ಕೋಟಿ ರೂ,

ಜಾನುವಾರು ಪ್ರಾಣಹಾನಿ 127 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್‍ಎಫ್ ನಡಿ 0.282 ಕೋಟಿ ರೂ,

Advertisement

ದಿನಬಳಕೆಯ ವಸ್ತು ಹಾನಿಗೆ ಸಂಬಂಧಿಸಿದಂತೆ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 3800 ರೂ ನಂತೆ) 4,400 ಪ್ರಕರಣಗಳಿಗೆ ಎನ್‍ಡಿಆರ್ ಎಫ್, ಎಸ್‍ಡಿಆರ್ ಎಫ್‍ನಡಿ 1.672 ಕೋಟಿ ರೂ,

ವಾಸದ ಮನೆ ಹಾನಿ 4,254 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್‍ನಡಿ 15.087 ಕೋಟಿ ರೂ,

Advertisement

ಮನೆಹಾನಿ (ಅನುಕಂಪ ಭತ್ಯೆ ಪ್ರತಿ ಕುಟುಂಬಕ್ಕೆ 50 ಸಾವಿರ ರೂ ನಂತೆ) 1,021 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5.105 ಕೋಟಿ ರೂ,

ವಾಸದ ಮನೆ ಹಾನಿ 480 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 0.480 ಕೋಟಿ ರೂ,

Advertisement

ವಾಸದ ಮನೆ ಹಾನಿ 415 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 2.075 ಕೋಟಿ ರೂ,

ವಾಸದ ಮನೆ ಹಾನಿ 54 ಪ್ರಕರಣಗಳಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 1.080 ಕೋಟಿ ರೂ,

Advertisement

ಬೆಳೆಹಾನಿ 32,198 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್ 38.050 ಕೋಟಿ ರೂ,

ಬೆಳೆಹಾನಿ 1,185 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ ಎಸ್‍ಡಿಆರ್ ಎಫ್ 2.970 ಕೋಟಿ ರೂ,

Advertisement

ಬೆಳೆಹಾನಿ 351 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಎಫ್ 20.920 ಕೋಟಿ ರೂ,

ಒಟ್ಟಾರೆ ವೈಯಕ್ತಿಕ 44,506 ಪ್ರಕರಣಗಳಿಗೆ ಎನ್‍ಡಿಆರ್ ಎಫ್/ಎಸ್‍ಡಿಆರ್ ಎಫ್, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯವರ ಪರಿಹಾರ ನಿಧಿಯಿಂದ 89.091 ಕೋಟಿ ರೂ ಹಣವನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆ ಹಾಗೂ ಚೆಕ್ ಮೂಲಕ ಪಾವತಿ ಮಾಡಲಾಗಿದೆ .

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಮತ್ಸ್ಯೋತ್ಸವ | ಇಲ್ಲಿ ಸಮುದ್ರ ಮೀನಗಿಂತ ಕೆರೆ ಮೀನಿಗೆ ಡಿಮ್ಯಾಂಡ್‌ | ಕೆರೆ ಮೀನಿಗಾಗಿ ಮುಗಿಬಿದ್ದ ಮತ್ಸ್ಯಪ್ರಿಯರು
July 24, 2024
4:34 PM
by: The Rural Mirror ಸುದ್ದಿಜಾಲ
2ನೇ ಹೆಚ್ಚುವರಿ ಭಾಷೆಯಾಗಿ ತುಳುವನ್ನು ಘೋಷಿಸಿ | ತುಳುವಿನಲ್ಲೇ ಸ್ಪೀಕರ್‌ಗೆ ಮನವಿ‌ ಮಾಡಿದ ಶಾಸಕ ಅಶೋಕ್ ರೈ
July 24, 2024
9:29 AM
by: The Rural Mirror ಸುದ್ದಿಜಾಲ
ಮಳೆಗೆ ಏನೇನಾಯ್ತು…? | ಮಳೆಯ ಅಬ್ಬರಕ್ಕೆ ಎಲ್ಲೆಲ್ಲಾ ಶಾಲೆಗಳಿಗೆ ರಜೆ..? | ಮುಂಜಾಗ್ರತೆಗಳು ಏನೇನು..? | ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಏನಾಯ್ತು..? | ಶನಿವಾರವೂ ರೆಡ್‌ ಎಲರ್ಟ್‌ |
July 19, 2024
8:58 PM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ | ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ |
July 18, 2024
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror