ಕೊಡಿಯಾಲದಲ್ಲಿ ರಸ್ತೆ ಹೀಗಾಯಿತು..! ಯಾರು ಕೇಳೋರು ?

August 5, 2019
5:00 PM

ಬೆಳ್ಳಾರೆ: ಕೆಲವೇ ದಿನಲ್ಲಿ  ಬೆಳ್ಳಾರೆಯ ಕೊಡಿಯಾಲ ಕಲ್ಪಣೆ ರಸ್ತೆಯಲ್ಲಿ ಹೀಗೊಂದು ಗುಂಡಿ ಕಂಡುಬಂದಿದೆ. ಇಂತಹ ಹಲವಾರು ಸಮಸ್ಯೆಗಳು ಇಲ್ಲಿವೆ. ಈ ಬಗ್ಗೆ ಚರ್ಚೆ ಮಾಡಿದರೆ, ಮಾತನಾಡಿದರೆ ತಿರುಗಿ ಬಿಳುವವರೇ ಹೆಚ್ಚು. ಹಾಗಿದ್ದರೆ ಇಂತಹ ಅವ್ಯವಸ್ಥೆ, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರು ಯಾರು ಎಂಬ ಪ್ರಶ್ನೆ ಜನರು ಕೇಳುತ್ತಾರೆ. ಹೀಗಾಗಿ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೂಲಕವೇ ಸಮಸ್ಯೆಗಳನ್ನು ತೆರೆದಿಡಲು ಇಲ್ಲಿನ ಯುವಕರು ನಿರ್ಧರಿಸಿದ್ದಾರೆ.

ಈಗ ಹಾಳಾದ ರಸ್ತೆಯ ಕಡೆಗೆ ಅಧಿಕಾರಿಗಳು , ಜನಪ್ರತಿನಿಧಿಗಳು ಗಮನಹರಿಸಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror