ಕೊರೊನಾ ಅಪ್ಡೇಟ್ಸ್ | ದ ಕ ಜಿಲ್ಲೆ ಆರೆಂಜ್ ಝೋನ್ | ಉಡುಪಿ ಗ್ರೀನ್ ಝೋನ್ | ಆರೋಗ್ಯ ಇಲಾಖೆ ಘೋಷಣೆ

April 27, 2020
10:10 PM

ಮಂಗಳೂರು: ಕೊರೊನಾ ವೈರಸ್  ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಆರೆಂಜ್ ಝೋನ್ ಹಾಗೂ ಉಡುಪಿ ಜಿಲ್ಲೆಯನ್ನು  ಗ್ರೀನ್ ಝೋನ್ ಆಗಿ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ. ಈ ಹಿಂದೆ ರೆಡ್ ಝೋನ್ ನಲ್ಲಿದ್ದ ದ.ಕ. ಜಿಲ್ಲೆಯಲ್ಲಿ  ಪಾಸಿಟಿವ್ ಪ್ರಕರಣ ಇಳಿಕೆಯಾದ ಹಿನ್ನೆಲೆಯಲ್ಲಿ  ಈಗ ಆರೆಂಜ್ ಝೋನ್ ಘೋಷಿಸಲಾಗಿದೆ.

Advertisement
Advertisement
Advertisement
Advertisement

ಆರೆಂಜ್ ಝೋನ್ ತೀರಾ ಅಪಾಯ ಅಲ್ಲದ ವಲಯವಾಗಿದೆ, ಹಸಿರು ವಲಯವು ಯಾವುದೇ ಅಪಾಯವಿಲ್ಲದೆ ಸೇಫ್ ಆಗಿರುತ್ತದೆ.  ಈ ಝೋನ್ ಘೋಷಣೆಗೂ ಮುನ್ನ ತಾಲೂಕುವಾರು ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ತಾಲೂಕುವಾರು ಕೊರೊನಾ ಪಾಸಿಟಿವ್ ಪ್ರಕರಣ ಗಮನಿಸಿ ಹಸಿರುವಲಯವನ್ನಾಗಿ ಮಾಡಲಾಗುತ್ತದೆ. ಇನ್ನು ಕೊರೊನಾ ಪಾಸಿಟಿವ್ ಕಂಡುಬಂದ ಪ್ರದೇಶವನ್ನು ಸೀಲ್ ಮಾಡಲಾಗುತ್ತದೆ.

Advertisement

 

Advertisement

ರಾಜ್ಯದಲ್ಲಿ ಮೈಸೂರು,  ‎ಬೆಳಗಾವಿ,  ಬಾಗಲಕೋಟೆ,  ವಿಜಯಪುರ,  ‎ಕಲಬುರಗಿ, ಬೆಂಗಳೂರು ನಗರ ರೆಡ್ ಝೋನ್ ನಲ್ಲಿದೆ.

ಬೀದರ್,  ಧಾರಾವಾಡ, ‎ಬಳ್ಳಾರಿ, ‎ದಕ್ಷಿಣ ಕನ್ನಡ, ‎ಮಂಡ್ಯ ಆರೆಂಜ್ ಝೋನ್ ನಲ್ಲಿದೆ.

Advertisement

14 ಜಿಲ್ಲೆಗಳು ಗ್ರೀನ್ ಝೋನ್ ನಲ್ಲಿದೆ. ಚಿಕ್ಕಮಗಳೂರು,  ‎ಶಿವಮೊಗ್ಗ,  ‎ರಾಮನಗರ,  ‎ಯಾದಗಿರಿ,  ‎‌ಕೊಪ್ಪಳ,  ‎ಹಾವೇರಿ, ‎ರಾಯಚೂರು,  ‎ಹಾಸನ,  ‎ಚಾಮರಾಜನಗರ,  ‎ಕೋಲಾರ,  ಉಡುಪಿ,  ‎ಕೊಡಗು, ‎ದಾವಣಗೆರೆ,  ‎ಚಿತ್ರದುರ್ಗ ಗ್ರೀನ್ ಝೋನ್ ನಲ್ಲಿದೆ

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror