ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

March 30, 2020
11:46 AM

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ ಈಗ ಮಾದರಿಯಾಗಿದೆ.

ವಿವಿಧ ಸಂದರ್ಭ ಸಮಾಜಮುಖಿ ಕಾರ್ಯಕ್ರಮವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆದ ಸಂಸ್ಥೆ ಯುವಕಮಂಡಲ(ರಿ). ಉಬರಡ್ಕಮಿತ್ತೂರು ಈ ಬಾರಿಯೂ ಸಮಾಜ ಸೇವೆಗೆ ಮುಂದೆ ಬಂದಿದೆ. ಸಂಘದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ,  ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ, ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು, ಕೋಶಾಧಿಕಾರಿ ಮನೋಹರ್ ಕಾಚೇಲು ಇವರು  ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತುಗಳಾದ ತರಕಾರಿ. ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು. ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯ ಊರಿನ ಜನರಿಗೆ ಉಪಕಾರವಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಸಹಕಾರ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?
August 11, 2026
9:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror