| ಕೊರೊನಾ ವೈರಸ್ ಕಂಡುಬಂದ 9 ಜಿಲ್ಲೆಗಳು ಮಾ.31 ರವರೆಗೆ ಲಾಕ್ ಡೌನ್ | ಅಗತ್ಯ ಸೇವೆಗಳು ಲಭ್ಯ | ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತ |

March 22, 2020
3:19 PM

ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ.​​ 31 ರವರೆಗೆ ಲಾಕ್ ಡೌನ್ ಆಗಲಿದೆ. ಬೆಂಗಳೂರು,   ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಆದರೆ ಅಗತ್ಯ ಸೇವೆಗಳು ಲಭ್ಯವಿದೆ. ಜನರನ್ನು  ತಡೆಯುವ ನಿಟ್ಟಿನಲ್ಲಿ  ಈ ಕ್ರಮ ನಡೆಸಲಾಗುತ್ತಿದೆ. ಈ ನಡುವೆ ನಿಷೇಧಾಜ್ಞೆ ಜಾರಿ ಸೇರಿದಂತೆ ವಿಮಾನ ಸಂಚಾರ , ಮೆಟ್ರೋ ಸಂಚಾರ ಸ್ಥಗಿತವಾಗಲಿದೆ . ಇದರ ಜೊತೆಗೆ ಹೊರರಾಜ್ಯಗಳಿಗೆ ಬಸ್ಸು ಸಂಚಾರ ಸ್ಥಗಿತಗೊಳ್ಳಲಿದೆ. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು  ಈಗ ಕೈಗೊಳ್ಳಲಾಗಿದೆ.

Advertisement
Advertisement
Advertisement
Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |
February 25, 2025
10:11 PM
by: The Rural Mirror ಸುದ್ದಿಜಾಲ
ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ
February 25, 2025
8:57 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror