ಕೊರೊನಾ ವೈರಸ್ ಮುಂಜಾಗ್ರತಾ ಕ್ರಮ | ಎರಡು ತಿಂಗಳ ರೇಶನ್ ಒಮ್ಮೆಲೇ ನೀಡಲು ರಾಜ್ಯ ಸರಕಾರ ನಿರ್ಧಾರ

March 22, 2020
9:50 AM

ಬೆಂಗಳೂರು: ರಾಜ್ಯದಲ್ಲಿ  ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ  ಮುಂಜಾಕ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂದರ್ಭ ಪಡಿತರ ಮೇಲೆ ಅವಲಂಬನೆಯಾಗಿರುವ ಜನರಿಗೆ ಸಮಸ್ಯೆಯಾಗದಂತೆ ಎರಡು ತಿಂಗಳ ರೇಶನ್ ಒಮ್ಮೆಲೇ ನೀಡಲು ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದು   ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಕೊರೊನಾ ವೈರಸ್ ಭಯದಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಹೆಚ್ಚಿನ ಜನರು ಪಡಿತರ ಅಲವಂಬಿಸಿ ಇದ್ದಾರೆ. ಅವರಿಗೆ ಕಷ್ಟವಾಗಬಾರದು ಎನ್ನುವ ದೃಷ್ಟಿಯಿಂದ ಏಪ್ರಿಲ್  ಹಾಗೂ ಮೇ ತಿಂಗಳ ಆಹಾರ ಧಾನ್ಯವನ್ನು  ನೀಡಲಾಗುತ್ತಿದೆ. ಮಾ.23 ರಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ
ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror