ಕೊರೋನಾ ವೈರಸ್‌ | ಈಗ ಡೇಂಜರ್‌ ಝೋನ್‌ ಜಿಲ್ಲೆಗಳು ಯಾವುದು ? ಎಲ್ಲೆಲ್ಲಿ ಜಾಗೃತಿ-ಮುಂಜಾಗ್ರತೆ ಅಗತ್ಯ ?

July 20, 2020
9:04 PM

ಬೆಂಗಳೂರು: ರಾಜ್ಯದಲ್ಲಿ  ದಿನದಿಂದ ದಿನಕ್ಕೆ ಕೊರೋನಾ ವೈರಸ್‌ ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾಗಿದೆ. ಅದರಲ್ಲೂ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಸದ್ಯದ ಮಾಹಿತಿ ಪ್ರಕಾರ ಬೆಂಗಳೂರು, ದಕ್ಷಿಣ ಕನ್ನಡ, ಕಲಬುರಗಿ, ಬಳ್ಳಾರಿ, ಉಡುಪಿ, ಧಾರವಾಡ,ಯಾದಗಿರಿ ಡೇಂಜರ್ ಜೋನ್ ನಲ್ಲಿರುವ ಜಿಲ್ಲೆಗಳು. ಈ ಬಗ್ಗೆ ಆರೋಗ್ಯ ಇಲಾಖೆಯ ಹೊರಡಿಸುವ ಹೆಲ್ತ್‌ ಬುಲೆಟಿನ್‌ ನಲ್ಲಿ  ಅಂಕಿಅಂಶಗಳು ಲಭ್ಯವಾಗುತ್ತದೆ. ಈ ಅಂಕಿ ಅಂಶಗಳ ಆಧಾರದಲ್ಲಿ ಆರೋಗ್ಯ ಇಲಾಖೆ ಕೆಲವು ಜಿಲ್ಲೆಗಳಲ್ಲಿ  ಮುಂಜಾಗ್ರತಾ ಕ್ರಮ ಅಗತ್ಯವಾಗಿದೆ ಎಂದು ತಿಳಿಸಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror