ಕೊವಿಡ್19 ಕುರಿತ ಸುಳ್ಳು ಸುದ್ದಿ ಹರಡಿದರೆ ಜೈಲು ಖಚಿತ

March 31, 2020
9:14 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿ ಹರಡುವುದು  ಹಾಗೂ ಗ್ರಾಮದ ಜನರನ್ನು  ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು  ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

Advertisement
Advertisement

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.

ಸುಳ್ಳು ಮಾಹಿತಿ ಹರಡುವವರ ವಿರುದ್ಧ  ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ  ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror