ಕೋಟೆ ದೇವಾಲಯದಲ್ಲಿ ನವರಾತ್ರಿ ಉತ್ಸವ

October 7, 2019
12:34 PM

ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.

ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.

ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror