ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

May 6, 2019
8:00 AM

ಬೆಳ್ಳಾರೆ : ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.
ಬ್ರಹ್ಮಶ್ರೀ ವೇ|ಮೂ ನೀಲೇಶ್ವರ ದಾಮೋದರ ತಂತ್ರಿಗಳ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ವಿಷ್ಣು ಭಟ್ ಪಟ್ಟೇರಿ ನೇತೃತ್ವದಲ್ಲಿ ಗಣಪತಿ ಹೋಮ, ದೃಢಕಲಶ ಪೂಜೆ, ಕಲಶಾಭಿಷೇಕ ಹಾಗೂ ಮಹಾಪೂಜೆ ನಡೆಯಿತು. ದೇವಳದ ಭಕ್ತರಿಂದ ಏಕಾದಶ ರುದ್ರಾಭಿಷೇಕ ಹಾಗೂ ಕಲಶಪೂಜೆ ನೆರವೇರಿತು.
ಆಡಳಿತ ಧರ್ಮದರ್ಶಿ ಸೀತಾರಾಮ ಕೋಟೆ, ಧರ್ಮದರ್ಶಿಗಳಾದ ವಾರಣಾಶಿ ಗೋಪಾಲಕೃಷ್ಣ ಭಟ್, ಕೆದ್ಲ ನರಸಿಂಹ ಭಟ್ ಹಾಗೂ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಅರ್ಚಕ ಮಂಜುನಾಥ ಭಟ್ ಹಾಗೂ ಪವನ ವೆಂಕಟ್ರಮಣ ಭಟ್ ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror