ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಶ್ರೀಕೃಷ್ಣಜನ್ಮಾಷ್ಟಮಿ

August 26, 2019
6:00 PM

ಪುತ್ತೂರು: ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಕ್ಯಾಂಪ್ಕೋ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರಿನ ವತಿಯಿಂದ ಕ್ಯಾಂಪ್ಕೋ ವಸತಿ ನಿಲಯದ ಸಭಾ ಮಂಟಪದಲ್ಲಿ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಿಗೆ ಕೃಷ್ಣ- ರಾದೆ ವೇಷ ಸ್ಪರ್ಧೆ,ಭಗವದ್ಗೀತಾ ಶ್ಲೋಕ ಕಂಠಪಾಠ ,ಅಭಿನಯ ಗೀತೆ,ಭಕ್ತಿಗೀತೆ,ಮಡಿಕೆ ಹೊಡೆಯುವ ಸ್ಪರ್ಧೆ ಕಾರ್ಯಕ್ರಮ ನಡಯಿತು.

Advertisement
Advertisement
Advertisement
Advertisement

Advertisement

ಈ ಕಾರ್ಯಕ್ರಮದಲ್ಲಿ ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್ , ಉಪಾಧ್ಯಕ್ಷರಾದ  ವಾಣಿ ಪ್ರಶಾಂತ್ ,ಕಾರ್ಯದರ್ಶಿ  ಶಾಂತಿ ಹೊಳ್ಳ ,ಜತೆ ಕಾರ್ಯದರ್ಶಿಕೃತಿಕಾ ರಮೇಶ್ , ಕೋಶಾಧಿಕಾರಿ ನಾಗೇಶ್, ಸದಸ್ಯರುಗಳಾದ ಸೇಸಪ್ಪ ನಾಯ್ಕ್,ಚಿದಾನಂದ, ಹಾಗೂ ಕಾರ್ಖಾನೆ ಉದ್ಯೋಗಿಗಳು ಮತ್ತು ಅವರ ಮನೆಯವರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಾಸುದೇವ ಕಾರಂತ್,ಪದ್ಮಪ್ರಸಾದ್ ಜೈನ್, ಪ್ರಶಾಂತ್ ಭಟ್ , ಸುರೇಂದ್ರನ್ ನೆರವೇರಿಸಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror