ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರ ಆಯ್ಕೆ

February 18, 2020
10:29 PM

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯ ಎಂಪ್ಲಾಯಿಸ್ ರಿಕ್ರೀಯೇಷನ್ ಸೆಂಟರಿನ ನೂತನ ಅಧ್ಯಕ್ಷರನ್ನಾಗಿ ಚಾಕಲೇಟು ಕಾರ್ಖಾನೆ ಎ ಜಿ ಎಮ್ ಶ್ಯಾಮ್ ಪ್ರಸಾದ್ ಎಚ್ ಆಯ್ಕೆಯಾದರು.

ಉಪಾಧ್ಯಕ್ಷರನ್ನಾಗಿ ಸುಲತ, ಕಾರ್ಯದರ್ಶಿಯಾಗಿ ರಮೇಶ ರೈ, ಜತೆ ಕಾರ್ಯದರ್ಶಿಯಾಗಿ ಜಗದೀಶ್ ಪಿ, ಕೋಶಾಧಿಕಾರಿಯಾಗಿ ಪ್ರಶಾಂತ್ ಭಟ್, ಕ್ರೀಡಾ ಕಾರ್ಯದರ್ಶಿಯಾಗಿ ಸುಭಾಶ್ ಸಿ.ವಿ ,  ಶುಭ ಕೆ.ಸಿ.ರಾವ್ ಹಾಗೂ ಮಾಸ್ಟರ್ ಆದಿತ್ಯ ಡೋಂಗ್ರೆ ಹಾಗೂ ಎಕ್ಸಿಕ್ಯೂಟಿವ್ ಮೆಂಬರ್ ಆಗಿ ಮಹೇಶ್ ಪ್ರಭು ಎನ್, ಪ್ರಶಾಂತ್ ಡಿ.ಎಸ್, ಸಂಪತ್ ರಾಜ್, ಸಂತೋಷ್ ಕುಮಾರ್ ಸಿ.ಎಚ್, ತುಲಸಿ , ಶೋಭ , ಶ್ರೀ ಧನ್ಯ ಇವರು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror