ಕ್ವಾರಂಟೈನ್ ಉಲ್ಲಂಘನೆ- ಐವರ ವಿರುದ್ಧ ಕೇಸು ದಾಖಲು

July 19, 2020
1:44 PM

ಸುಳ್ಯ: ಕ್ವಾರಂಟೈನ್ ಉಲ್ಲಂಘನೆ ಆರೋಪದಡಿ ಐದು ಮಂದಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

ಜುಲೈ 15 ರಂದು ಸುಳ್ಯದ ಖಾಸಗೀ ಆಸ್ಪತ್ರೆಯೊಂದಕ್ಕೆ ಮೆಷಿನ್ ರಿಪೇರಿಗೆಂದು ತಮಿಳುನಾಡಿನಿಂದ ಆಗಮಿಸಿದ್ದ ವಾನನ್ಸ್, ದೇವರಾಮನ ,ಪ್ರೇಮಕುಮಾರ್ ಜಿ ಹಾಗೂ ಗಾಂಧೀನಗರ ನಿವಾಸಿ ಪ್ರವೀಣ್ ಜಾರ್ಜ್, ಬೆಳ್ಳಾರೆ ನಿವಾಸಿ ಶ್ರುತಿ ಎಂಬವರುಗಳನ್ನು ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಮಿತ್ತ ಕ್ವಾರೆಂಟೈನ್ ಗೆ ಒಳಗಾಗಲು ಅದೇಶಿಸಲಾಗಿತ್ತು. ಆದರೆ ಈ ವ್ಯಕ್ತಿಗಳು ಸರಕಾರ ಅದೇಶಿರುವ ಕೋವಿಡ್-19 ನಿಯಮವನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದ್ದು. ಸುಳ್ಯ ತಹಶಿಲ್ದಾರರು ನೀಡಿದ ದೂರಿನಂತೆ ಇವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror