ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಕಡವೆ ಮತ್ತಷ್ಟು ಚಿಂತಾಜನಕ

June 25, 2019
12:41 PM

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಮೀಸಲು ಅರಣ್ಯ ವ್ಯಾಪ್ತಿಯ ಪೈಲಾಜೆ ಸಮೀಪದ ಪದೇಲ ಎಂಬಲ್ಲಿ ಕೃಷಿಕರೋರ್ವರ   ಜಮೀನಿನ ಪಕ್ಕದಲ್ಲಿ ಕಡವೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಸೋಮವಾರ ಸಂಜೆ ಕಂಡುಬಂದಿದ್ದು ಮಂಗಳವಾರ ಮತ್ತಷ್ಟು  ಚಿಂತಾಜಕ ಸ್ಥಿತಿಯಲ್ಲಿದೆ.

ಕಡವೆಯ ಕಾಲಿಗೆ ಗಾಯಗಳಾಗಿರುವುದು ಕಂಡುಬಂದಿದೆ.ಗಾಯದಿಂದ ಅಥವಾ ಅನಾರೋಗ್ಯದಿಂದ ಏಳಲಾಗದೆ ಅದು ಅಲ್ಲಿಂದ ತೆರಳಲು ಸಾಧ್ಯವಾಗದೆ ಬಾಕಿ ಆಗಿತ್ತು.

ಈ ಭಾಗದಲ್ಲಿ ಕಡವೆ ಉಪಟಳ ಹೆಚ್ಚಿದ್ದು ಕೃಷಿಕರ ತೋಟಗಳಿಗೆ ಅವುಗಳು ಧಾವಿಸಿ ಬೆಳೆ ನಾಶಪಡಿಸುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror