ಗಿರೀಶ್‍ಕಾರ್ನಾಡ್ ನಿಧನಕ್ಕೆ ಡಾ.ವೀರೇಂದ್ರ ಹೆಗ್ಗಡೆ ಸಂತಾಪ

June 10, 2019
7:52 PM

ಧರ್ಮಸ್ಥಳ : ಗಿರೀಶ್‍ ಕಾರ್ನಾಡ್ ನಮ್ಮ ನಾಡಿನ ಶ್ರೇಷ್ಠ ಸಾಹಿತಿಗಳು ಹಾಗೂ ಕಲಾವಿದರು. ತಮ್ಮದೇಆದ ವ್ಯಕ್ತಿತ್ವ, ಸಾಧನೆ ಮತ್ತು ಪ್ರತಿಭೆಯಿಂದ ಬೆಳಗಿದ ಅವರುಕನ್ನಡ ನಾಡು-ನುಡಿಗೆಅಮೂಲ್ಯಕೊಡುಗೆ ನೀಡಿದ್ದಾರೆ. 1988 ರಡಿಸೆಂಬರ್ 8 ರಂದು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ 56 ನೆ ಅಧಿವೇಶನವನ್ನು ಅವರು ಉದ್ಘಾಟಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ  ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ನೇರಳೆಹಣ್ಣು ಜಾಗತಿಕ ಮಾರುಕಟ್ಟೆಗೆ ಲಗ್ಗೆ | ಮೊದಲ ಬಾರಿಗೆ ಲಂಡನ್‌ಗೆ ರಫ್ತು
June 25, 2025
11:39 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ
June 23, 2025
11:40 AM
by: The Rural Mirror ಸುದ್ದಿಜಾಲ
ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ
June 23, 2025
11:32 AM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror