ಗುರುವಾಯೂರ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾಯೂರ್ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಇದೇ ಸಂದರ್ಭ ಕಮಲದ ಹೂವಿನ ತುಲಾಭಾರ ಸೇವೆ ನಡೆಸಿದರು. ಗುರುವಾಯೂರ್ ಕ್ಷೇತ್ರದ ಸಂಪ್ರದಾಯದಂತೆ ಪಂಚೆ ಹಾಗೂ ಶಲ್ಯದ ವಸ್ತ್ರ ಧರಿಸಿ ಕ್ಷೇತ್ರ ಪ್ರವೇಶಿಸಿದ ನರೇಂದ್ರ ಮೋದಿ ಶ್ರೀಕೃಷ್ಣನ ಮುಂದೆ ಧ್ಯಾನಾಸಕ್ತರಾಗಿ ಪೂಜೆ ಸಲ್ಲಿಸಿದರು. ಬೆಳಿಗ್ಗೆ ಗುರುವಾಯೂರಿಗೆ ಆಗಮಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಗುರುವಾಯೂರಪ್ಪನ ಸನ್ನಿಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ"