ಗೋಳಿಯಡ್ಕಕ್ಕೆ ತಹಶೀಲ್ದಾರ್,ಅಬಕಾರಿ ಅಧಿಕಾರಿ ಭೇಟಿ

April 19, 2019
4:34 AM

ಮರ್ಕಂಜ : ಮರ್ಕಂಜದ ಗೋಳಿಯಡ್ಕದಲ್ಲಿ ಚುನಾವಣಾ ಬಹಿಷ್ಕಾರದ ಪ್ರಯುಕ್ತ ಸ್ಥಳಕ್ಕೆ ಸುಳ್ಯ ತಾಲೂಕು ತಹಶೀಲ್ದಾರ್ ಅಹಮ್ಮದ್ ಕುಂಞÂ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದರು.
ಊರವರ ಮನವಿಯನ್ನು ಆಲಿಸಿದ ಅಧಿಕಾರಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದು, ಚುನಾವಣಾ ಬಹಿಷ್ಕಾರವನ್ನು ಹಿಂತೆಗೆದುಕೊಳ್ಳಲು ತಿಳಿಸಿದರು.ಸ್ಥಳದಲ್ಲಿ ಅಳವಡಿಸಲಾಗಿದ್ದ ಬಹಿಷ್ಕಾರದ ಬ್ಯಾನರನ್ನು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ, ಮರ್ಕಂಜ ಸೊಸೈಟಿ ಅಧ್ಯಕ್ಷ ರುಕ್ಮಯ ಗೌಡ, ಹೋರಾಟ ಸಮಿತಿ ಅಧ್ಯಕ್ಷ ಗೋವಿಂದ, ರವೀಂದ್ರ ಕೊಚ್ಚಿ, ಬಾಲಕೃಷ್ಣ ಬಲ್ಯಾಯ, ರೇಣುಕಾ ಪ್ರಸಾದ್ ಬಳ್ಕಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror