ಗ್ಯಾಸ್ ಸ್ಟೌವ್ ಹಚ್ಚಲು ಹೋಗಿ ಪ್ರಾಣ ಕಳೆದುಕೊಂಡ‌ ಬಾಲಕ

October 15, 2019
11:41 AM

ತುಮಕೂರು: ಅಮ್ಮಾ ನಾನೇ ಮ್ಯಾಗಿ ಮಾಡುತ್ತೀನಿ ಎಂದು ಗ್ಯಾಸ್ ಸ್ಟೌವ್ ಹಚ್ಚಿದ ಬಾಲಕ ಮೃತಪಟ್ಟ ಘಟನೆ ತುಮಕೂರು ನಗರದ ಕ್ರಿಶ್ಚಿಯನ್ ಸ್ಟ್ರೀಟ್‍ನಲ್ಲಿ ನಡೆದಿದೆ.

ನೋಯಲ್ ಪ್ರಸಾದ್(7) ಮೃತಪಟ್ಟ ಬಾಲಕ. ನೋಯಲ್ ಅಮ್ಮಾ ನಾನೇ ಮ್ಯಾಗಿ ತಯಾರಿಸುತ್ತೇನೆ ಎಂದು ತನ್ನ ತಾಯಿ ಬಳಿ ಹೇಳಿ ಗ್ಯಾಸ್ ಸ್ಟೌಚ್ ಹಚ್ಚಿದ್ದಾನೆ. ಈ ವೇಳೆ ಗ್ಯಾಸ್ ಸೋರಿಕೆ ಆಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಾಲಕ ಮೃತಪಟ್ಟಿದ್ದಾನೆ.

Advertisement

ನೋಯಲ್ ಗ್ಯಾಸ್ ಸ್ಟೌವ್ ಆನ್ ಮಾಡಿದ ನಂತರ ಲೈಟರ್ ನಲ್ಲಿ ಬೆಂಕಿ ಹಚ್ಚುವುದಕ್ಕೆ ಲೇಟ್ ಮಾಡಿದ್ದಾನೆ. ಆದರೆ ಅಷ್ಟರಲ್ಲಾಗಲೇ ಗ್ಯಾಸ್ ಲೀಕ್ ಆಗಿ ನೋಯಲ್ ಸುತ್ತಮುತ್ತ ಹರಡಿಕೊಂಡಿದೆ. ನಿಧಾನವಾಗಿ ಬೆಂಕಿ ಹಚ್ಚಿದಕ್ಕೆ ನೋಯಲ್ ಗೆ ಬೆಂಕಿ ಹೊತ್ತಿಕೊಂಡಿದೆ.

ಈ ಘಟನೆಯಿಂದ ನೋಯಲ್‍ನನ್ನು ರಕ್ಷಣೆ ಮಾಡುವಷ್ಟರಲ್ಲಿ ಆತನಿಗೆ ತುಂಬಾ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆತನ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೋಯಲ್ ಮೃತಪಟ್ಟಿದ್ದಾನೆ.

Advertisement

ಈ ಬಗ್ಗೆ ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?
July 2, 2026
11:23 AM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ
July 1, 2026
7:06 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror