ಗ್ರಾಮದಲ್ಲಿ ಕನಿಷ್ಟ 250 ಗಿಡ ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ

June 5, 2019
11:00 AM

ಸುಳ್ಯ: ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು ನೆಡಲು ಆರ್ಟ್ ಆಫ್ ಲಿವಿಂಗ್ ಯೋಜನೆ ರೂಪಿಸಿದೆ. ವಿಶ್ವ ಪರಿಸರದ ದಿನ ಸಾಂಕೇತಿಕವಾಗಿ ಗಿಡ ನೆಟ್ಟು ಈ ಯೋಜನೆಗೆ ಚಾಲನೆ ನೀಡಲಾಗಿದೆ. 

Advertisement
Advertisement
Advertisement
Advertisement

ಆರ್ಟ್ ಆಫ್ ಲಿವಿಂಗ್ ದೇಶದ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಸರ ಉಳಿಸುವ ಹಾಗೂ ಬೆಳೆಸುವ ಯೋಜನೆ ಹಮ್ಮಿಕೊಂಡಿದೆ. ಇದರ ಜೊತೆಗೆ ನದಿ ಉಳಿಸುವ ಯೋಜನೆಯನ್ನೂ ಹಾಕಿಕೊಂಡಿದೆ. ಇದೀಗ ಪ್ರತೀ ತಾಲೂಕು ಮಟ್ಟದಲ್ಲಿ ಪರಿಸರ ಯೋಜನೆಗೆ ಮುಂದಾಗಿದ್ದು ಸುಳ್ಯ ತಾಲೂಕಿನ ಪ್ರತೀ ಗ್ರಾಮದಲ್ಲಿ ಕನಿಷ್ಟ 250 ಗಿಡಗಳನ್ನು  ನೆಡಲು ಯೋಜನೆ ರೂಪಿಸಿದ್ದು ಮಲೆ ಆರಂಭವಾದ ಬಳಿಕ ಗ್ರಾಮಗಳಲ್ಲಿ  ಈ ಕಾರ್ಯ ನಡೆಯಲಿದೆ ಎಂದು  ಸುಳ್ಯ ತಾಲೂಕು ಸೇವಾ ಯೋಧ ಆರ್.ಕೆ.ಭಟ್ ತಿಳಿಸಿದ್ದಾರೆ.

Advertisement

ಪರಿಸರ ಉಳಿಯಬೇಕು ಹಾಗೂ ಬೆಳೆಸಬೇಕು ಎಂಬುದು ಇದರ ಉದ್ದೇಶವಾಗಿದ್ದು, ಪ್ರತೀಮಮನೆಯಲ್ಲಿ  ಗಿಡಗಳನ್ನು  ನೆಡುವಂತೆ ಆರ್ಟ್ ಆಪ್ ಲಿವಿಂಗ್ ಕಾರ್ಯಕರ್ತರು ಕರೆ ನೀಡಿದ್ದಾರೆ.ಕನಿಷ್ಟ ಒಂದು ಗಿಡವಾದರೂ ನೆಡಬೇಕು ಎಂದು ಕರೆ ನೀಡಿದ್ದಾರೆ. ಶಾಲೆಗಳಲ್ಲಿ  ಹಾಗೂ ಖಾಳಿ ಇರುವ ಜಾಗದಲ್ಲಿ  ಗಿಡಗಳನ್ನು, ಹಣ್ಣಿನ ಗಿಡಗಳನ್ನು ನೆಡುವಂತಗಬೇಕು ಎಂದು ಆರ್ಟ್ ಆಫ್ ಲಿವಿಂಗ್ ಬಯಸುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ
ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ
February 19, 2025
7:27 AM
by: The Rural Mirror ಸುದ್ದಿಜಾಲ
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ
February 19, 2025
7:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror