ಚಂದ್ರನೆಡೆಗೆ ಯಶಸ್ವಿಯಾಗಿ ಜಿಗಿದ ಬಾಹುಬಲಿ

July 22, 2019
4:00 PM

ಶ್ರೀಹರಿಕೋಟಾ: ಭಾರತದ ಮಹತ್ವಾಕಾಂಕ್ಷೆಯ ‘ಚಂದ್ರಯಾನ-2’ ಯೋಜನೆ  ಸಾಕಾರಗೊಳ್ಳುವ ಹಾದಿಯಲ್ಲಿದೆ.  ಇಸ್ರೋದ ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಗೊಂಡಿತು. ಸೋಮವಾರ ಮಧ್ಯಾಹ್ನ 2.43 ರ ವೇಳೆಗೆ ಚಂದ್ರಯಾನ-2  ಉಡಾವಣೆಯಾಗಿದೆ. ಈ ಸಂದರ್ಭದಲ್ಲಿ ಸಾವಿರಾರು ಮಂದಿ ಸಾಕ್ಷಿಯಾದರು. ಇನ್ನು 48 ದಿನಗಳಲ್ಲಿ ಚಂದ್ರನಂಗಳದಲ್ಲಿ  ರಾಕೆಟ್ ಇಳಿಯಲಿದೆ.

ಚಂದ್ರಯಾನ-2 ಯೋಜನೆಯ ಉಡಾವಣೆ ಜುಲೈ 15 ರಂದೇ ನಡೆಯಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಬಾಕಿಯಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror