ಚಂದ್ರನೆಡೆಗೆ ಯಶಸ್ವಿಯಾಗಿ ಜಿಗಿದ ಬಾಹುಬಲಿ

July 22, 2019
4:00 PM

ಶ್ರೀಹರಿಕೋಟಾ: ಭಾರತದ ಮಹತ್ವಾಕಾಂಕ್ಷೆಯ ‘ಚಂದ್ರಯಾನ-2’ ಯೋಜನೆ  ಸಾಕಾರಗೊಳ್ಳುವ ಹಾದಿಯಲ್ಲಿದೆ.  ಇಸ್ರೋದ ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಗೊಂಡಿತು. ಸೋಮವಾರ ಮಧ್ಯಾಹ್ನ 2.43 ರ ವೇಳೆಗೆ ಚಂದ್ರಯಾನ-2  ಉಡಾವಣೆಯಾಗಿದೆ. ಈ ಸಂದರ್ಭದಲ್ಲಿ ಸಾವಿರಾರು ಮಂದಿ ಸಾಕ್ಷಿಯಾದರು. ಇನ್ನು 48 ದಿನಗಳಲ್ಲಿ ಚಂದ್ರನಂಗಳದಲ್ಲಿ  ರಾಕೆಟ್ ಇಳಿಯಲಿದೆ.

ಚಂದ್ರಯಾನ-2 ಯೋಜನೆಯ ಉಡಾವಣೆ ಜುಲೈ 15 ರಂದೇ ನಡೆಯಬೇಕಿತ್ತು. ಆದರೆ ತಾಂತ್ರಿಕ ದೋಷದಿಂದ ಬಾಕಿಯಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror