ಚಾರಣದ ವೇಳೆ ಕಾಲುಮುರಿತಕ್ಕೊಳಗಾದ ಯುವತಿಯ 7 ಕಿ ಮೀ ಹೊತ್ತು ತಂದ ಸುಬ್ರಹ್ಮಣ್ಯದ ಯುವಕರ ತಂಡ

October 15, 2019
3:43 PM

ಸುಬ್ರಹ್ಮಣ್ಯ: ಚಾರಣದ ವೇಳೆ ಕಾಲು ಮುರಿತಕ್ಕೊಳಗಾಗಿದ್ದ ಯುವತಿಯೋರ್ವಳನ್ನು ಸುಬ್ರಹ್ಮಣ್ಯದ ಯುವಕರ ತಂಡ 7 ಕಿಲೋ ಮೀಟರ್ ದೂರ ಹೊತ್ತು ತಂಡ ಘಟನೆ ನಡೆದಿದೆ.

(ವಿಡಿಯೋ ಇದೆ)

ಬೆಂಗಳೂರು ಮೂಲದ 23 ಜನರ ತಂಡದ ಚಾರಣಕ್ಕೆ ಸೋಮವಾರ ತೆರಳಿತ್ತು. ಈ ಸಂದರ್ಭ ಯುವತಿಯೋರ್ವಳು ಕಾಲು ಜಾರಿ ಬಿದ್ದು ಕಾಲುನೋವಿನಿಂದ ಬಳಲಿದರು. ಆಕೆಯನ್ನು ಸುಬ್ರಹ್ಮಣ್ಯಕ್ಕೆ ಕರೆತರುವ ಬಗ್ಗೆ ಯುವಕರಲ್ಲಿ ಗೊಂದಲ ಉಂಟಾಯಿತು. ಯುವಕರ ತಂಡ ಅರಣ್ಯ ಇಲಾಖಾ ಸಿಬಂದಿಗಳಿಗೆ ಮಾಹಿತಿ ನೀಡಿದ  ಬಳಿಕ ಅರಣ್ಯ ಅಧಿಕಾರಿಗಳು ಸುಬ್ರಹ್ಮಣ್ಯದ ಯುವಕರಿಗೆ ಮಾಹಿತಿ ನೀಡಿದ್ದಾರೆ.

ಗಿರಿಗದ್ದೆ ಬಳಿಯಿಂದ ಸುಬ್ರಹ್ಮಣ್ಯದ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಕುಸುಮಾಧರ, ಧರ್ಮಪಾಲ , ಕೃಷ್ಣ ಕುಮಾರ್ ಶೆಟ್ಟಿ, ಜೀವನ್ , ಸುಂದರ ಗೌಡ ಚೇರು ಮೊದಲಾದ ಯುವಕರ ತಂಡ ಪರ್ವತಕ್ಕೆ  ತೆರಳಿ ಯುವತಿಯನ್ನು ಅಟ್ಟೆ ಮೇಲೆ ಮಲಗಿಸಿ ಸುಮಾರು ಏಳು ಕಿಲೋಮೀಟರ್ ಹೆಗಲಮೇಲೆ ಹೊತ್ತುಕೊಂಡು ಬಂದು ರಕ್ಷಣೆ ಮಾಡಿದ್ದಾರೆ.

ವಿಡಿಯೋ ಇಲ್ಲಿದೆ…..

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror