ಚಾರ್ವಾಕ ಹಾ.ಉ.ಸ. ಸಂಘದಿಂದ ತೋಟ ನಿರ್ಮಾಣಕ್ಕೆ ಚಾಲನೆ

June 29, 2019
2:49 PM

ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಮುದುವದಲ್ಲಿರುವ ಸಂಘದ ಕೇಂದ್ರ ಕಚೇರಿ ಪರಿಸರದಲ್ಲಿ ಗೇರು ಮತ್ತು ವಿವಿಧ ತಳಿಯ ಸಸಿಗಳ ತೋಟ ನಿರ್ಮಾಣಕ್ಕೆ  ಚಾಲನೆ ನೀಡಲಾಯಿತು.
ದ.ಕ.ಹಾಲು ಒಕ್ಕೂಟದ ನಿರ್ದೇಶಕರಾದ ನಾರಾಯಣ ಪ್ರಕಾಶ್ ಮತ್ತು ಎಸ್.ಬಿ.ಜಯರಾಮ ರೈ ಬಳಜ್ಜ , ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ ಅವರು ತೋಟ ನಿರ್ಮಾಣಕ್ಕೆ ಚಾಲನೆ ನೀಡಿ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಯೋಜನೆಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭ ಪುತ್ತೂರು ಭೂ ಅಭಿವೃದ್ದಿ ಬ್ಯಾಂಕ್‍ನ ನಿರ್ದೇಶಕ,ಗ್ರಾ.ಪಂ.ಸದಸ್ಯ ಗಣೇಶ್ ಉದನಡ್ಕ, ದೇವಯ್ಯ ಖಂಡಿಗ,ಉದ್ಯಮಿ ಪ್ರದೀಪ್ ಬೊಬ್ಬೆಕೇರಿ, ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ರಾಮಕೃಷ್ಣ ಭಟ್,ಕಾಣಿಯೂರು ಗ್ರಾ.ಪಂ.ಸದಸ್ಯ ದಿನೇಶ್ ಘೌಡ ಇಡ್ಯಡ್ಕ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಹರೀಶ್ ಅಂಬುಲ,ಕಮಲಾ ಮುದುವ,ರತ್ನಾ ಮುದುವ,ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಇಡ್ಯಡ್ಕ,ನಿರ್ದೇಶಕರಾದ ಕಾಂತ ಪರವ,ಮಾಧವ ಎಣ್ಮೂರು,ಜಯಂತ್,ಸದಾನಂದ,ಪರಮೇಶ್ವರ ,ಉಮೇಶ್,ರಾಜೀವಿ,ಸುಂದರ ಕೀಲೆ, ಹಾಗೂ ವಿಶ್ವನಾಥ ಖಂಡಿಗ, ನಿಶ್ಚಿತ್ ,ತಿಲಕ್,ಪ್ರಶಾಂತ್,ತೇಜಸ್ವಿನಿ, ಹರಿಣಿ ಮೊದಲಾದವರು ಉಪಸ್ಥಿತರಿದ್ದರು.
ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಸ್ವಾಗತಿಸಿ, ಕಾರ್ಯದರ್ಶಿ ದಮಯಂತಿ ಮುದುವ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror