ಚೆನ್ನಾವರ-ಬೇರಿಕೆ : ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

May 29, 2019
12:30 PM

ಸವಣೂರು :ಪಾಲ್ತಾಡಿ ಗ್ರಾಮದ ಚೆನ್ನಾವರ -ಬೇರಿಕೆಗೆ ಸುಳ್ಯ ಶಾಸಕ ಎಸ್ ಅಂಗಾರ ಅವರು ಬರಪರಿಹಾರ ನಿಧಿಯಿಂದ ತುರ್ತಾಗಿ ಕೊಳವೆ ಬಾವಿ ಕೊರೆಯಿಸಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದ ಯೋಜನೆಯನ್ನು ಲೋಕಾರ್ಪಣೆ ಮಾಡಲಾಯಿತು.

Advertisement

ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟಿಸಿ, ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು.ಪರಸ್ಪರ ಸಹಕಾರ ಮನೋಭಾವನೆಯಿಂದ ಮುಂದುವರಿದಾಗ ಎಲ್ಲಾ ಸಮಸ್ಯೆಗಳೂ ದೂರವಾಗುತ್ತದೆ.ಕುಡಿಯುವ ನೀರಿನ ಯೋಜನೆಯ ಬಳಕೆಯಲ್ಲೂ ಪರಸ್ಪರ ಸಹಕಾರದಿಂದ ಎಲ್ಲರಿಗೂ ಯೋಜನೆಯ ಪ್ರಯೋಜನ ದೊರಕುವಂತಾಗಬೇಕು ಎಂದರು.
ಸವಣೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬಿ.ಕೆ,ಸದಸ್ಯರಾದ ಸತೀಶ್ ಅಂಗಡಿಮೂಲೆ,ಜಯಂತಿ ಮಡಿವಾಳ ಹಾಗೂ ಸ್ಥಳೀಯರಾದ ನಿತೇಶ್ ಮಡಿವಾಳ,ಹರೀಶ್ ಮಡಿವಾಳ,ಗಂಗಾಧರ ಬೇರಿಕೆ,ಸಫಿಯಾ ಬೇರಿಕೆ,ತಾಹಿರಾ, ರೇವತಿ, ಚಂದ್ರಾವತಿ, ದಮಯಂತಿ, ದೇವಪ್ಪ, ಅಬೂಬಕ್ಕರ, ಜಗದೀಶ್, ಬಾಬು, ಮೋನಪ್ಪ ನಾಯ್ಕ,ನವೀನ್ ಜೆ,ಜಗನ್ನಾಥ ರೈ,ಭರತ್ ಕುಮಾರ್,ಸುನಿಲ್,ಉಮೇಶ್,ವನಿತಾ,ಪುಷ್ಪಾ, ಕವಿತಾ,ಸುಶೀಲಾ,ಕೃಷ್ಣಪ್ಪ ಮೊದಲಾದವರಿದ್ದರು.
ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಸ್ವಾಗತಿಸಿ,ವಂದಿಸಿದರು.

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror