ಚೌಕೀದಾರರೇ ಎಲ್ಲಿದ್ದೀರಿ… ಕಾಮಗಾರಿ ಬಗ್ಗೆ ಮಾತನಾಡಿದ್ದಕ್ಕೆ ಇಲ್ಲಿದೆ ನೋಡಿ ಉತ್ತರ..!

May 11, 2019
7:46 PM

ನಿಂತಿಕಲ್ಲು : ಅಲೆಕ್ಕಾಡಿ – ಎಡಮಂಗಲ ಜಿಲ್ಲಾ ಪಂಚಾಯತ್ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಕಾಮಗಾರಿ ಬಗ್ಗೆ ಸ್ಥಳಿಯ ಕೃಷಿಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿ ರಸ್ತೆ ಬದಿಯಲ್ಲಿ ರೋಲ್ ಸರಿಯಾಗಿ ಆಗಿಲ್ಲ ಹಾಗೂ ಗುಣಮಟ್ಟದ ಬಗ್ಗೆಯೂ ನಮಗೆ ಸಂದೇಹ ಇದೆ ಎಂದು ವಿಡಿಯೋ ಮಾಡಿದರು.

Advertisement
Advertisement
Advertisement

ಇದಕ್ಕೆ ಕೆಂಡಾಮಂಡಲರಾದ ಗುತ್ತಿಗೆದಾರರು ಹಾಗೂ ಅವರ ಜೊತೆ ಇದ್ದವರು ಗದರಿಸಿದ್ದೂ ಅಲ್ಲದೆ ನಾವು ಕಾಮಗಾರಿ ನಿಲ್ಲಿಸುತ್ತೇವೆ, ಗುಣಮಟ್ಟದ ಬಗ್ಗೆ ಮಾತನಾಡಲು ನಿಮ್ಮಲ್ಲೇನಿದೆ ದಾಖಲೆ ಎಂದು ಮರುಪ್ರಶ್ನಿಸಿದಾಗ, ನಮ್ಮ ತೆರಿಗೆ ಹಣ ಎಂದು ಮರುತ್ತರವನ್ನು ಸ್ಥಳೀಯರು ನೀಡಿದ್ದಾರೆ.

Advertisement

 

Advertisement

ಈ ಬಗ್ಗೆ “ಸುಳ್ಯನ್ಯೂಸ್.ಕಾಂ” ವತಿಯಿಂದ ಪಿ ಎಂ ಜಿ ಎಸ್ ವೈ ಇಂಜಿನಿಯರ್ ಅವರನ್ನು ಸಂಪರ್ಕಿಸಲು ನಡೆಸಿದ ಪ್ರಯತ್ನ ವಿಫಲವಾಗಿದೆ. ಹಲವು ಬಾರಿ ಕರೆ ಮಾಡಿದಾಗ ಸ್ವೀಕರಿಸಲಿಲ್ಲ.

Advertisement

 

ಚೌಕೀದಾರ್ ಎಂಬ ಶಬ್ದ ಇತ್ತೀಚೆಗಷ್ಟೇ ಹೆಚ್ಚು ಪರಿಚಯವಾಗಿದೆ. ಈಗ ಸ್ಥಳೀಯರು ಕಾಮಗಾರಿ ಗುಣಮಟ್ಟದ ಬಗ್ಗೆ ಚೌಕೀದಾರ್ ಆಗಿದ್ದಾರೆ. ಗುತ್ತಿಗೆದಾರ ಕಾಮಗಾರಿ ಮಾಡುವುದಿಲ್ಲ ಎಂದು ಗದರಿಸಿದ್ದು ಈ ವಿಡಿಯೋದಲ್ಲಿ ಕಾಣುತ್ತದೆ. ಈಗ  ಹೆಸರಿನ ಮುಂದೆ  ಚೌಕೀದಾರ ಎಂದು ಹಾಕಿದವರ ನಡೆ ಏನು ಎಂಬುದನ್ನು ಸಾರ್ವಜನಿಕರು ಕೇಳುತ್ತಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

#MandyaBandh | ಕಾವೇರಿ ನೀರಿಗಾಗಿ ಮಂಡ್ಯ ಬಂದ್‌ಗೆ ಕರೆ | ಕಾನೂನು ಉಲ್ಲಂಘಿಸಿದ್ರೆ ಕ್ರಮ | ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್ |
September 22, 2023
1:16 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಬರ ಪರಿಸ್ಥಿತಿ : ಸಂಕಷ್ಟದಲ್ಲಿ ರೈತಾಪಿ ವರ್ಗ : ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ
September 21, 2023
10:42 PM
by: The Rural Mirror ಸುದ್ದಿಜಾಲ
ಶಿಕ್ಷಣ ಸಚಿವರ ತವರಲ್ಲೇ ಸರ್ಕಾರಿ ಶಾಲೆಗಿಲ್ಲ ಸರಿಯಾದ ಕಟ್ಟಡ | ಮರದ ಕೆಳಗೆ, ಅಡುಗೆ ಕೋಣೆಯೇ ಇಲ್ಲಿ ತರಗತಿ |
September 21, 2023
9:32 PM
by: The Rural Mirror ಸುದ್ದಿಜಾಲ
ಗಣಪನ ಬೆಳಗುವ ಭಕ್ತರು | ಸಾರ್ವಜನಿಕ ಗಣೇಶೋತ್ಸವದಲ್ಲಿ ಭಕ್ತರಿಂದಲೇ ಗಣಪನಿಗೆ ಆರತಿ | ಉಬರಡ್ಕದಲ್ಲಿ ಮಾದರಿ ಗಣೇಶೋತ್ಸವ |
September 20, 2023
10:14 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror