ಜನರಿಂದ ಉತ್ತಮ ಪ್ರತಿಕ್ರಿಯೆ : ಆರ್.ಕೆ.ಮಹಮ್ಮದ್

May 27, 2019
11:01 PM

ಸುಳ್ಯ: ನಗರ ಪಂಚಾಯತ್ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು 17ನೇ ವಾರ್ಡ್ ಬೋರುಗುಡ್ಡೆಯ ಪಕ್ಷೇತರ ಅಭ್ಯರ್ಥಿ ಆರ್.ಕೆ.ಮಹಮ್ಮದ್ ಹೇಳಿದ್ದಾರೆ.ತ್ರಿಕೋನ ಸ್ಪರ್ಧೆಯಲ್ಲಿ ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳುತ್ತಾರೆ.

Advertisement
Advertisement
Advertisement

ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ಆರ್.ಕೆ.ಮಹಮ್ಮದ್ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತಿದ್ದು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಆರ್.ಕೆ.ಮಹಮ್ಮದ್ ಪಕ್ಷೇತರ ಸ್ಪರ್ಧೆ ಮಾಡುವ ಕಾರಣ ಬೋರುಗುಡ್ಡೆ ವಾರ್ಡ್ ಅತ್ಯಂತ ಗಮನ ಸೆಳೆಯುವ ವಾರ್ಡ್ ಆಗಿ ಮಾರ್ಪಾಡಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೋಬಳಿಗೊಂದು ವಸತಿ ಶಾಲೆ ನಿರ್ಮಿಸಲು ಸರ್ಕಾರದ ನಿರ್ಧಾರ
October 17, 2024
9:14 PM
by: ದ ರೂರಲ್ ಮಿರರ್.ಕಾಂ
ಮೈಸೂರು ದಸರದಲ್ಲಿ ರೈತರಿಗೆ ಗೌರವ | ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ – ಕೃಷಿ ಸಚಿವ ಚಲುವರಾಯಸ್ವಾಮಿ
October 6, 2024
5:35 PM
by: ದ ರೂರಲ್ ಮಿರರ್.ಕಾಂ
ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗಾಗಿ 2 ತಿಂಗಳು ಗಡುವು | ಕಂದಾಯ ಸಚಿವ ಕೃಷ್ಣ ಭೈರೇಗೌಡ
October 6, 2024
5:26 PM
by: ದ ರೂರಲ್ ಮಿರರ್.ಕಾಂ
ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್
October 3, 2024
12:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror