ಜೂ.11 : ಬಿಜೆಪಿ ವತಿಯಿಂದ ಮತದಾರರಿಗೆ ಕೃತಜ್ಞತಾ ಸಮಾರಂಭ

Advertisement

ಸುಳ್ಯ:  ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಲೋಕಸಭೆ ಮತ್ತು ನಗರಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆ  ಜೂ.11ರಂದು ಬೆಳಿಗ್ಗೆ 10.30 ಕ್ಕೆ ಸುಳ್ಯ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಭಾಷಣ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಶಾಸಕ ಅಂಗಾರ,   ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಜೂ.11 : ಬಿಜೆಪಿ ವತಿಯಿಂದ ಮತದಾರರಿಗೆ ಕೃತಜ್ಞತಾ ಸಮಾರಂಭ"

Leave a comment

Your email address will not be published.


*