ಜ್ಞಾನ-ವಿಜ್ಞಾನ ಮೇಳ: ರಾಜ್ಯಮಟ್ಟದಲ್ಲಿ ಪ್ರಥಮ

October 23, 2019
11:25 AM

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜೈ ಗೋಪಾಲ ಗರೋಡಿಯಾ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ, ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ಜ್ಞಾನ-ವಿಜ್ಞಾನ ಮೇಳದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಣವ ಎಂ ಭಟ್ ಮತ್ತು ಪ್ರಮಥ ಎಮ್. ಭಟ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಪ್ರಣವ ಎಮ್ ಭಟ್

 

 

10ನೇ ತರಗತಿ ವಿದ್ಯಾರ್ಥಿ ಶಿಶಿರ್ ಗಣಿತ ಮಾದರಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣ ಮಧ್ಯ ಕ್ಷೇತ್ರೀಯದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.

ಶಿಶಿರ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror