ಟಿಪ್ಪರ್ – ಬೈಕ್ ಡಿಕ್ಕಿ : ಇಬ್ಬರು ಸಾವು

May 8, 2019
2:23 PM

ಬಂಟ್ವಾಳ : ಬಂಟ್ವಾಳ  ತಾಲೂಕಿನ ಅಣ್ಣಳಿಕೆ-ಹಿಣಿ೯ ರಸ್ತೆ ನಡುವಿನ ಕುಮೇರು ಎಂಬಲ್ಲಿ ಟಿಪ್ಪರ್  ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳೀಯ ನಿವಾಸಿ  ಸುರೇಂದ್ರ (33) ಮತ್ತು ಸಹ ಸವಾರರಾಗಿದ್ದ  ಜಯಲಕ್ಷ್ಮಿ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಬುಧವಾರ ನಡೆದಿದೆ.

Advertisement
Advertisement
Advertisement

ಬಂಟ್ವಾಳ ಸಂಚಾರಿ ಠಾಣೆ ಎಸೈ ಮಂಜುನಾಥ, ಎಎಸೈ ಎಂ.ಕೆ.ಕುಟ್ಟಿ ನೇತೖತ್ವದ ಪೊಲೀಸರ ತಂಡ ಸ್ಥಳ ಮಹಜರು ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಂಡತಿ ಕಾಟಕ್ಕೆ ಬೇಸತ್ತ ಪತಿ ಆತ್ಮಹತ್ಯೆ…! | ಹಳ್ಳಿ ಗುಗ್ಗು ಎಂದು ಹೀಯಾಳಿಸುತ್ತಿದ್ದ ಪತ್ನಿ…! |
September 18, 2023
12:27 PM
by: ದ ರೂರಲ್ ಮಿರರ್.ಕಾಂ
ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ. 19ಕ್ಕೆ ಮುಂದೂಡಿಕೆ |
September 16, 2023
5:51 PM
by: The Rural Mirror ಸುದ್ದಿಜಾಲ
ಕೊನೆಗೂ ಉಗ್ರನನ್ನು ಬಂಧಿಸಿದ NIA | ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್‌ |
September 15, 2023
2:16 PM
by: The Rural Mirror ಸುದ್ದಿಜಾಲ
Cybercrime | ಹೆಚ್ಚಾಗುತ್ತಿದೆ ಕ್ಯೂಆರ್ ಕೋಡ್ ಸ್ಕ್ಯಾಮ್ | ಸೈಬರ್ ವಂಚಕರ ಬಗ್ಗೆ ಎಚ್ಚರವಿರಲಿ..! | OTPಯನ್ನು‌ ಯಾರೊಂದಿಗೂ ಹಂಚಿಕೊಳ್ಳಬೇಡಿ |
August 23, 2023
1:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror