ಸುಳ್ಯ:ಡಾ.ಬಿ. ಪ್ರಭಾಕರ ಶಿಶಿಲ ಅವರು ಬರೆದ ಅರ್ಥಶಾಸ್ತ್ರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಶಾರದಾ ಕಾಲೇಜಿನಲ್ಲಿ ನಡೆಯಿತು. ಮಂಗಳೂರು ವಿವಿಯ ಪದವಿಯ ನೂತನ ಸಿಬಿಸಿಎಸ್ ಪಠ್ಯಕ್ರಮ ಆಧಾರಿತ ಬಿಕಾಂ ಪ್ರಥಮ ಸೆಮಿಸ್ಟರ್ ‘ವ್ಯವಹಾರ ಅರ್ಥಶಾಸ್ತ್ರ ಪಠ್ಯ ಪುಸ್ತಕವನ್ನು ದ.ಕ. ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಬಿಡುಗಡೆಗೊಳಿಸಿದರು.
ಪುಸ್ತಕದ ಕುರಿತು ಮಾತನಾಡಿದರು ದ.ಕ. ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಜ್ಯೋತ್ಸ್ನಾ ಕೆ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಜಯ, ಅರ್ಥಶಾಸ್ತ್ರ ಉಪನ್ಯಾಸಕಿ ಅಶ್ವಿನಿ ಸಿ.ಎಸ್. ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

