ಡಿ ವಿ ಎಸ್ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ

May 31, 2019
1:20 PM

ಸುಳ್ಯ: ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಲಭಿಸಿದೆ. ಕಳೆದ ಅವಧಿಯ ಕೊನೆಯಲ್ಲಿ  ಈ ಖಾತೆಯನ್ನು ಸದಾನಂದ ಗೌಡ ಅವರು ಹೆಚ್ಚುವರಿಯಾಗಿ ನಿಭಾಯಿಸಿದ್ದರು.

Advertisement
Advertisement
Advertisement
Advertisement

ಇದೇ ವೇಳೆ ಪ್ರಹ್ಲಾದ್ ಜೋಶಿ ಅವರಿಗೆ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರ ಖಾತೆ ,  ಸುರೇಶ್ ಅಂಗಡಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿದ್ದಾರೆ.  ನಿರ್ಮಲಾ ಸೀತಾರಾಮನ್ ಅವರು ವಿತ್ತ ಖಾತೆಯನ್ನು  ಹೊಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಗೃಹ ಖಾತೆ, ರಾಜನಾಥ್ ಸಿಂಗ್  ರಕ್ಷಣೆ,  ನಿತಿನ್ ಗಡ್ಕರಿ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವರಾಗಿದ್ದಾರೆ.

Advertisement

ನರೇಂದ್ರ ಮೋದಿ ಸಂಪುಟದಲ್ಲಿ  24 ಕ್ಯಾಬಿನೆಟ್, 24 ರಾಜ್ಯ ಸಚಿವರು ಹಾಗೂ 9 ಸ್ವತಂತ್ರ ರಾಜ್ಯ ಸಚಿವರನ್ನು  ಒಳಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ತಮಿಳುನಾಡು ಅಡಿಕೆ | ಬೆಲೆ ಕುಸಿತದಿಂದ ತಮಿಳುನಾಡು ಅಡಿಕೆ ಬೆಳೆಗಾರರಿಗೆ ಸಮಸ್ಯೆ | ನೇರ ಖರೀದಿ ಕೇಂದ್ರ ತೆರೆಯಲು ಬೆಳೆಗಾರರ ಒತ್ತಾಯ |
February 13, 2025
3:08 PM
by: The Rural Mirror ಸುದ್ದಿಜಾಲ
ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |
February 8, 2025
7:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror