ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು

June 1, 2019
10:18 AM

ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ  ಕಾರ್ಯಕ್ರಮಗಳನ್ನು ವಿಶ್ವತಂಬಾಕುರಹಿತ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.

Advertisement
Advertisement
Advertisement

ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಸ್ನಾತಕೋತ್ತರ ದಂತ ವೈದ್ಯಕೀಯ ನಿರ್ದೇಶಕ ಡಾ.ಶರತ್‍ಕುಮಾರ್ ಶೆಟ್ಟಿ ಅವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

Advertisement

ತಂಬಾಕು ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ, ವೀಡಿಯೋ ಪ್ರದರ್ಶನ ಮತ್ತು ಪ್ರತಿಜ್ಞಾ  ಬೋದನೆ ದಿನವಿಡೀ ನಡೆದವು. ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದ ರು.

ಕಾರ್ಯಕ್ರಮದಲ್ಲಿ ಬಾಯಿಯರೋಗ ಪತ್ತೆ ಮತ್ತು ಕ್ಷ-ಕಿರಣ ವಿಭಾಗ ಮುಖ್ಯಸ್ಥ ಡಾ.ಜಯಪ್ರಸಾದ ಆನೆಕಾರ ಸ್ವಾಗತಿಸಿದರು. ಡಾ.ದೀಪಿಕಾ ವಂದನಾರ್ಪಣೆಗೈದರು. ಡಾ.ಜಯಲಕ್ಷ್ಮಿ ಮತ್ತು ಡಾ.ಸೀಮಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |
October 2, 2023
7:17 PM
by: ದ ರೂರಲ್ ಮಿರರ್.ಕಾಂ
ಸ್ವಚ್ಛತಾ ಅಭಿಯಾನದ ನಡುವೆ ರಸ್ತೆ ಜಾಗೃತಿಯ ಕೆಲಸ ಮಾಡಿದ ಯುವಕರು | ಇಲಾಖೆ ಗಮನಿಸಬೇಕಾದ ಪ್ರದೇಶ ಇದು..! |
October 2, 2023
6:43 PM
by: ದ ರೂರಲ್ ಮಿರರ್.ಕಾಂ
ಸುಳ್ಯ ಎನ್ನೆoಪಿಯುಸಿಯಲ್ಲಿ ಜಾಗೃತಿ ಕಾರ್ಯಕ್ರಮ
September 24, 2023
1:38 PM
by: ದ ರೂರಲ್ ಮಿರರ್.ಕಾಂ
ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror