ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು

Advertisement

ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ  ಕಾರ್ಯಕ್ರಮಗಳನ್ನು ವಿಶ್ವತಂಬಾಕುರಹಿತ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.

Advertisement

ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಸ್ನಾತಕೋತ್ತರ ದಂತ ವೈದ್ಯಕೀಯ ನಿರ್ದೇಶಕ ಡಾ.ಶರತ್‍ಕುಮಾರ್ ಶೆಟ್ಟಿ ಅವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

Advertisement
Advertisement

ತಂಬಾಕು ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ, ವೀಡಿಯೋ ಪ್ರದರ್ಶನ ಮತ್ತು ಪ್ರತಿಜ್ಞಾ  ಬೋದನೆ ದಿನವಿಡೀ ನಡೆದವು. ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದ ರು.

ಕಾರ್ಯಕ್ರಮದಲ್ಲಿ ಬಾಯಿಯರೋಗ ಪತ್ತೆ ಮತ್ತು ಕ್ಷ-ಕಿರಣ ವಿಭಾಗ ಮುಖ್ಯಸ್ಥ ಡಾ.ಜಯಪ್ರಸಾದ ಆನೆಕಾರ ಸ್ವಾಗತಿಸಿದರು. ಡಾ.ದೀಪಿಕಾ ವಂದನಾರ್ಪಣೆಗೈದರು. ಡಾ.ಜಯಲಕ್ಷ್ಮಿ ಮತ್ತು ಡಾ.ಸೀಮಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು"

Leave a comment

Your email address will not be published.


*