ತಹಶೀಲ್ದಾರ್ ಎನ್.ಎ‌.ಕುಂಞಿ ಅಹಮ್ಮದ್ ರಿಗೆ ವರ್ಗಾವಣೆ

December 28, 2019
4:56 PM

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ವಿರಾಜಪೇಟೆ ತಹಶೀಲ್ದಾರ್ ಆಗಿ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ. ವರ್ಗಾವಣೆ ಆಗಿದೆ ಎಂಬ ಮಾಹಿತಿ ಇದೆ.

ಅಧಿಕೃತ ಆದೇಶ ಇನ್ನೂ ಕೈ ಸೇರಿಲ್ಲ ಎಂದು ಕುಂಞಿ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಸುಳ್ಯ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಕುಂಞಿ ಅಹಮ್ಮದ್ ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಕಳೆದ ಜುಲೈ ತಿಂಗಳಲ್ಲಿ ಇವರಿಗೆ ಒಮ್ಮೆ ವರ್ಗಾವಣೆ ಆದೇಶ ಬಂದಿತ್ತು. ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಸರಕಾರ ಬದಲಾದ ಕಾರಣ ಇವರ ವರ್ಗಾವಣೆ ಆದೇಶಕ್ಕೆ ತಡೆ ಬಿದ್ದಿತ್ತು. ಇದೀಗ ಮತ್ತೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಬಂದಿದೆ. ಅಧಿಕಾರ ವಹಿಸಿ ಒಂದು ವರ್ಷ ಆಗುವ ಮುನ್ನವೇ ಎರಡನೇ ಬಾರಿಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror