ತಹಶೀಲ್ದಾರ್ ರಿಂದ ಕೋಲ್ಚಾರ್ ಬಾಳ್ಯಾಡಿ ಸೇತುವೆ ವೀಕ್ಷಣೆ

September 6, 2019
9:24 AM

ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .

ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror