ತಹಶೀಲ್ದಾರ್ ರಿಂದ ಕೋಲ್ಚಾರ್ ಬಾಳ್ಯಾಡಿ ಸೇತುವೆ ವೀಕ್ಷಣೆ

September 6, 2019
9:24 AM

ಸುಳ್ಯ: ವಿಪರೀತ ಮಳೆಯಿಂದ ಬೀಳುವ ಪರಿಸ್ಥಿತಿಯಲ್ಲಿರುವ ಸುಳ್ಯ ತಾಲೂಕು ಅಲೆಟ್ಟಿ ಗ್ರಾಮದ ಕೋಲ್ಚಾರು ಬಾಳ್ಯಾಡಿ ಸೇತುವೆಯನ್ನು ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ನೇತೃತ್ವದ ಅಧಿಕಾರಿಗಳ ತಂಡ ವೀಕ್ಷಣೆ ಮಾಡಿದರು. ಸೇತುವೆ ದುರಸ್ಥಿಗೆ ತುರ್ತು ಕ್ರಮ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದರು .

ಈ ಸಂದರ್ಭದಲ್ಲಿ ಅಲೆಟ್ಟಿ ಗ್ರಾಮ ಪಂಚಯಾತ್ ಮಾಜಿ ಅದ್ಯಕ್ಷ ಪುರುಷೋತ್ತಮ ಕೋಲ್ಚಾರು , ಮಾಜಿ ಉಪಾಧ್ಯಕ್ಷ ಹರೀಶ್ ಕೊಯಿಂಗಾಜೆ , ಮಾಜಿ ಸದಸ್ಯರಾದ ಸೀತಾರಾಮ ಕೊಲ್ಲಾರಮೂಲೆ , ವಕೀಲ ಧರ್ಮಪಾಲ ಕೊಯಿಂಗಾಜೆ , ತೀರ್ಥಪ್ರಸಾದ ಕೊಯಿಂಗಾಜೆ , ಕಮಲಾಕ್ಷ ಕೊಯಿಂಗಾಜೆ , ನಿತೀಶ್ ಕೊಯಿಂಗಾಜೆ , ವಾಮನ ಕೊಯಿಂಗಾಜೆ , ಶಾಹಿದ್ ಕೊಯಿಂಗಾಜೆ , ಪುನೀತ್ ಕೋಲ್ಚಾರು , ಮನೋಜ್ ಕೋಲ್ಚಾರು , ಪ್ರದೀಪ್ ಕೊಲ್ಲಾರಮೂಲೆ ,ಶ್ರೀಧರ ಕೊಯಿಂಗಾಜೆ ಉಪಸ್ಥಿತರಿದ್ದರು .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror