ತಾಲೂಕಿನ 4 ದೇವಸ್ಥಾನಗಳ ಆಡಳಿತ ಮಂಡಳಿ ಅಧಿಕಾರಾವಧಿ ಮುಕ್ತಾಯ

June 30, 2019
3:00 PM

ಸುಳ್ಯ: ಹಿಂದೂ ಧಾರ್ಮಿಕ ಹಾಗೂ ದತ್ತಿ ಹಾಗೂ ಮುಜರಾಯಿ ಇಲಾಖೆಯ ಕಾರ್ಯ ವ್ಯಾಪ್ತಿಗೆ ಒಳಪಡುವ ತಾಲೂಕಿನ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಯ ಅಧಿಕಾರಾವಧಿ ಕೊನೆಗೊಂಡಿದೆ. ಹೊಸ ಆಡಳಿತ ಮಂಡಳಿಯ ರಚನೆಗೆ ದೇವಸ್ಥಾನದ ವ್ಯಾಪ್ತಿಗೊಳಪಡುವ ಭಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕಿನ ಪ್ರಮುಖ ದೇವಸ್ಥಾನಗಳಾದ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನ, ಹರಿಹರ ಪಲ್ಲತ್ತಡ್ಕದ ಹರಿಹರೇಶ್ವರ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಗಳ ಈಗಿನ ಆಡಳಿತ ಮಂಡಳಿಯ ಅಧಿಕಾರ ಮುಕ್ತಾಯಗೊಂಡಿದೆ. ಇದರಲ್ಲಿ ಹರಿಹರ ದೇವಸ್ಥಾನ ಬಿ ಗ್ರೇಡ್ ಮಾನ್ಯತೆ ಹೊಂದಿದ್ದು, ಕಾಯರ್ತೋಡಿ, ವಳಲಂಬೆ ಹಾಗೂ ಅಡ್ಕಾರು ದೇವಸ್ಥಾನಗಳು ಸಿ ಗ್ರೇಡ್ ಮಾನ್ಯತೆ ಹೊಂದಿವೆ. ಸದ್ಯ ಈ ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror