ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ಸಚಿವರು, ಶಾಸಕರು ನಡೆದೇ ಬಂದರು..!

June 1, 2019
3:18 PM

ಸುಳ್ಯ: ಜನಪ್ರತಿನಿಧಿಗಳು ಎಂದರೆ ಪ್ರತಿ ಹೆಜ್ಜೆ ಹೆಜ್ಜೆಗೂ ಹವಾ ನಿಯಂತ್ರಿತ ವಾಹನದಲ್ಲಿಯೇ ಓಡಾಡಬೇಕು ಎಂಬ ಒಂದು ವಾತಾವರಣ ಇದೆ. ಆದರೆ ಜನಪ್ರತಿನಿಧಿಗಳ ಮಧ್ಯೆ ಉರಿ ಬಿಸಿಲಿನಲ್ಲಿಯೂ ತಾಲೂಕು ಪಂಚಾಯತ್ ನಿಂದ ನಗರ ಪಂಚಾಯತ್ ಗೆ ನಡೆದುಕೊಂಡೇ ಬಂದ ಸಚಿವರು ಮತ್ತು ಶಾಸಕರು ಗಮನ ಸೆಳೆದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮತ್ತು ಶಾಸಕ ಎಸ್.ಅಂಗಾರ  ಪಾದಯಾತ್ರೆ ನಡೆಸಿ ಸರಳತೆ ಮೆರೆದರು.
ಶನಿವಾರ ಸುಳ್ಯ ಪ್ರವಾಸ ಮಾಡಿದ ಸಚಿವ ಖಾದರ್ ತಾಲೂಕು ಪಂಚಾಯತ್ ನಲ್ಲಿ ಸಭೆ ಮುಗಿಸಿ ಹತ್ತಿರದಲ್ಲೇ ಇರುವ ನ.ಪಂ.ನತ್ತ ಹೆಜ್ಜೆ ಹಾಕಿದರು. ಸಚಿವರ ಜೊತೆ ಶಾಸಕರು ಪಾದಯಾತ್ರೆಗೆ ಸಾಥ್ ನೀಡಿದಾಗ ವಾಹನ ಏರದೇ ಇತರ ಜನಪ್ರತಿನಿಧಿಗಳು ಅಧಿಕಾರಿಗಳೂ ಸಚಿವ, ಶಾಸಕರ ಜೊತೆ ನಡೆದುಕೊಂಡೇ ಬಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror