ತೇಜಸ್ ನಲ್ಲಿ ರಾಜನಾಥ ಸಿಂಗ್ ಹಾರಾಟ

September 20, 2019
9:39 AM

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಹ ಪೈಲಟ್ ಆಗಿ ಸ್ವದೇಶಿ ನಿರ್ವಿುತ ಲಘು ಯುದ್ಧವಿಮಾನ ತೇಜಸ್​ನಲ್ಲಿ ಹಾರಾಟ ನಡೆಸಿದರು. ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಟು ಅವರು ತೇಜಸ್ ನಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಹಾರಾಟ ನಡೆಸಿದರು. ಆ ಮೂಲಕ ತೇಜಸ್​ನಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಹಿರಿಮೆಗೆ ಪಾತ್ರರಾದರು.

Advertisement
Advertisement
Advertisement
Advertisement

‘ನನ್ನ ಜೀವನದಲ್ಲಿ ಇದೊಂದು ವಿಶೇಷವಾದ ದಿನ. ನಾನು ಮೊದಲ ಬಾರಿಗೆ ರಕ್ಷಣಾ ಸಚಿವನಾಗಿದ್ದೇನೆ. ನಮ್ಮ ಸ್ವದೇಶಿ ನಿರ್ವಣದ ತೇಜಸ್​ನ ಸಾಮರ್ಥ್ಯ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಇದ್ದರಿಂದ ಹಾರಾಟ ನಡೆಸಿದ್ದೇನೆ. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲು ನಮ್ಮ ಸೈನಿಕರಲ್ಲಿರುವ ಸ್ಥೈರ್ಯ, ಧೈರ್ಯ ನೋಡಿ ಖುಷಿಯಾಗಿದೆ. ತೇಜಸ್ ನಿರ್ವಣಕ್ಕೆ ಕೈ ಜೋಡಿಸಿರುವ ಎಚ್​ಎಎಲ್, ಎಡಿಎ, ಡಿಆರ್​ಡಿಒ ಸಂಸ್ಥೆಗೆ ಸಚಿವರು ಅಭಿನಂದನೆ ತಿಳಿಸಿದರು.

Advertisement

ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಒಟ್ಟು ಎರಡು ತೇಜಸ್ ಯುದ್ಧ ವಿಮಾನಗಳನ್ನು ತರಲಾಗಿತ್ತು. ಅದರಲ್ಲಿ ಟ್ರೖೆನರ್ ಜೆಟ್ ಫೈಟರ್​ನಲ್ಲಿ ರಾಜನಾಥ್ ಸಿಂಗ್ ಹಾರಾಟ ನಡೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror